Breaking News

ಗಡಿ ನುಸುಳಲು ಯತ್ನಿಸಿದ ಚೀನಾ ಯೋಧರಿಗೆ ಗುಂಡೇಟು: ಗಡಿ ಉದ್ವಿಗ್ನ

Spread the love

ನವದೆಹಲಿ: ಭಾರತ ಮತ್ತು ಚೀನಾ ಗಡಿಯಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ ಉಂಟಾಗಿದ್ದು ಗುಂಡಿನ ಕಾಳಗ ನಡೆದಿದೆ ಎಂದು ಹೇಳಲಾಗಿದೆ.

ಪಾಂಗಾಂಗ್ ಸರೋವರದ ಬಳಿ ಚೀನಿ ಸೈನಿಕರು ಹಾಗೂ ಭಾರತೀಯ ಯೋಧರು ಬೀಡುಬಿಟ್ಟಿದ್ದಾರೆ. ಚೀನಿ ಯೋಧರು ಗಡಿ ನುಸುಳಲು ಯತ್ನಿಸಿದ ವೇಳೆ ಭಾರತೀಯ ಸೇನೆ ಗುಂಡಿನ ದಾಳಿ ನಡೆಸಿದ್ದು ಮತ್ತೆ ಉದ್ವಿಗ್ನ ಸ್ಥಿತಿ ಉಂಟಾಗಿದೆ. ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ ಎಂದು ಹೇಳಲಾಗಿದೆ.

 

ಚೀನಾ ಸರ್ಕಾರದ ಒಡೆತನದ ಗ್ಲೋಬಲ್ ಟೈಮ್ಸ್ ಸೋಮವಾರ ಭಾರತೀಯ ಪಡೆಗಳು ಪಾಂಗೊಂಗ್ ತ್ಸೋ ಸರೋವರದ ದಕ್ಷಿಣ ದಂಡೆಯ ಬಳಿ ವಾಸ್ತವ ನಿಯಂತ್ರಣ ರೇಖೆಯನ್ನು (ಎಲ್‌ಎಸಿ) ದಾಟಿದೆ ಎಂದು ಹೇಳಿದೆ.

ಪೂರ್ವ ಲಡಾಕ್ ಸೆಕ್ಟರ್‌ನ ಲೈನ್‌ ಆಫ್‌ ಆಕ್ಚುವಲ್‌ ಕಂಟ್ರೋಲ್‌(ಎಲ್‌ಎಸಿ)ಯಲ್ಲಿ ಗುಂಡಿನ ದಾಳಿ ನಡೆದಿದ್ದು, ಈ ಸ್ಥಳದಲ್ಲಿ ಭಾರತ ಮತ್ತು ಚೀನಾದ ಸೈನಿಕರು ಮೂರು ತಿಂಗಳಿಗೂ ಹೆಚ್ಚು ಕಾಲ ಬೀಡುಬಿಟ್ಟಿದ್ದಾರೆ ಎನ್ನಲಾಗಿದ್ದು, ಹೆಚ್ಚಿನ ವಿವರ ನಿರೀಕ್ಷಿಸಲಾಗಿದೆ:

 

 


Spread the love

About Laxminews 24x7

Check Also

ವಿಜಯಪುರ ಜಿಲ್ಲೆಯ ಅಭಿವೃದ್ಧಿಯ ಕನಸು ನನಸು ಮಾಡಲು ಬದ್ಧ ಎಂದ ಸಿಎಂ; ಯುಕೆಪಿ, ಸರ್ಕಾರಿ ಮೆಡಿಕಲ್ ಕಾಲೇಜು ಸೇರಿ ಹಲವು ವಿಚಾರಗಳನ್ನು ಪ್ರಸ್ತಾಪಿಸಿದ ಸಿಎಂ ಸಿದ್ದರಾಮಯ್ಯ

Spread the love ವಿಜಯಪುರ ಜಿಲ್ಲೆಯ ಅಭಿವೃದ್ಧಿಯ ಕನಸು ನನಸು ಮಾಡಲು ಬದ್ಧ ಎಂದ ಸಿಎಂ; ಯುಕೆಪಿ, ಸರ್ಕಾರಿ ಮೆಡಿಕಲ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ