Breaking News
Home / ಜಿಲ್ಲೆ / ದೇವರನ್ನೂ ಬಿಡದ ಕೊರೊನಾ ಕಂಟಕ; ದೇವರಿಗೆ ಮಾಸ್ಕ್ ಹಾಕಿದ ಪೂಜಾರಿ

ದೇವರನ್ನೂ ಬಿಡದ ಕೊರೊನಾ ಕಂಟಕ; ದೇವರಿಗೆ ಮಾಸ್ಕ್ ಹಾಕಿದ ಪೂಜಾರಿ

Spread the love

ವಾರಣಾಸಿ : ಕೊರೊನಾ ವೈರಸ್ ಭಾರತದಲ್ಲಿ ಹರಡುತ್ತಿರುವ ಬೆನ್ನಲ್ಲೇ ಎಲ್ಲೆಡೆ ಆತಂಕ ಸೃಷ್ಟಿಯಾಗಿದೆ. ಸೋಂಕಿನಿಂದ ತಡೆಗಟ್ಟಲು ಮಾಸ್ಕ್ ಧರಿಸಿದ್ರೆ, ಇತ್ತ ದೇವರಿಗೆ ಮಾಸ್ಕ್ ಹಾಕಿರುವ ಘಟನೆ ವಾರಣಾಸಿಯಲ್ಲಿ ನಡೆದಿದೆ.

ಇಲ್ಲಿನ ವಿಶ್ವನಾಥ ದೇವಾಲಯದ ಅರ್ಚಕರು ದೇವರ ಮೂರ್ತಿಗೆ ಮಾಸ್ಕ್ ಹಾಕಿ ಪೂಜೆ ಮಾಡುತ್ತಿದ್ದಾರೆ, ಜೊತೆಗೆ ದೇವರ ವಿಗ್ರಹ ಮುಟ್ಟದಂತೆ ಭಕ್ತರಿಗೆ ಮನವಿ ಮಾಡಿದ್ದಾರೆ. ಜನರು ವಿಗ್ರಹಗಳನ್ನು ಮುಟ್ಟಿದರೆ, ಕೊರೋನಾ ಹರಡುವ ಸಾಧ್ಯತೆ ಇರುತ್ತದೆ” ಎಂದು ಹೇಳಿದ್ದಾರೆ. ದೇವಾಲಯದ ಅರ್ಚಕರು ಹಾಗೂ ಭಕ್ತರು ಮಾಸ್ಕ್ ಧರಿಸಿ ಪ್ರಾರ್ಥನೆ ಸಲ್ಲಿಸುತ್ತಿರುವ ದೃಶ್ಯವೂ ಕಂಡು ಬಂದಿತು.


Spread the love

About Laxminews 24x7

Check Also

ಜನರು ತಿಂಗಳುಗಟ್ಟಲೆ ಓಡಾಡಿದರು ವೀಸಾ ಸಿಗಲ್ಲ, ಪ್ರಜ್ವಲ್ ಗೆ ಒಂದೇ ದಿನದಲ್ಲಿ ಹೇಗೆ ಸಿಕ್ಕಿತು? : ವಿನಯ್ ಕುಲಕರ್ಣಿ

Spread the loveಹಾವೇರಿ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾವೇರಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ