Breaking News

ಕುಮಾರಸ್ವಾಮಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಭೇಟಿತಪ್ಪೇನು..?ರೇವಣ್ಣ

Spread the love

ಹಾಸನ ,ಸೆ.14- ಪಕ್ಷದ ಶಾಸಕರ ಕ್ಷೇತ್ರಗಳಿಗೆ ಸಹಕಾರ ಕೋರಿ ಮುಖ್ಯಮಂತ್ರಿಗಳನ್ನು ಭೇಟಿಯಾದರೆ ತಪ್ಪೇನು ಎಂದು ಮಾಜಿ ಸಚಿವ ಎಚ್.ಡಿ.ರೇವಣ್ಣ ಪ್ರಶ್ನಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾಜಿ ಸಿಎಂ ಕುಮಾರಸ್ವಾಮಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಭೇಟಿ ಮಾಡಿದ್ದ ಬಗ್ಗೆ ಕೇಳಿದ ಪ್ರಶ್ನೆಗೆ ಈ ರೀತಿ ಪ್ರತಿಕ್ರಿಯಿಸಿದ್ದಾರೆ.

ತಮ್ಮ ಶಾಸಕರ ಕ್ಷೇತ್ರಗಳಿಗೆ ಸಹಾಯ ಕೋರಲ ಸಿಎಂ ಭೇಟಿ ಮಾಡಿ ಮಾತುಕತೆ ನಡೆಸಲಾಗಿದೆ ಎಂದು ಹೇಳಿದರು. ರಾಜಕೀಯ ಒತ್ತಡದಿಂದ ಕಾನೂನು ಬಾಹಿರ ಕೆಲಸಗಳನ್ನು ಮಾಡಿದರೆ ಅಂತಹ ಕೆಲಸಗಳಿಗೆ ಅಧಿಕಾರಿಗಳೇ ಹೊಣೆಯಾಗುತ್ತಾರೆ. ಈಗಲೇ ಎಚ್ಚೆತ್ತುಕೊಳ್ಳದಿದ್ದರೆ ನಿಮಗೆ ತೊಂದರೆ ಎಂದು ಎಚ್ಚರಿಸಿದ್ದಾರೆ.

ಪೊಲೀಸ್ ಅಧಿಕಾರಿಗಳ ನಿಯೋಜನೆಯಲ್ಲಿ ಭ್ರಷ್ಟಾಚಾರದ ಕುರಿತಂತೆ ಮಾತನಾಡಿದ ಅವರು, ರಾಜಕೀಯ ಒತ್ತಡಗಳಿಗೆ ಒಳಗಾಗಿ ಅಧಿಕಾರಿಗಳು ಕೆಲಸ ಮಾಡಬಾರದು ಎಂದರು.

 


Spread the love

About Laxminews 24x7

Check Also

ರೇಣುಕಾಸ್ವಾಮಿ ಕೊಲೆ ಆರೋಪಿಗಳಿಗೆ ಮನೆ ಊಟಕ್ಕೆ ತಡೆ ನೀಡಿದ ಹೈಕೋರ್ಟ್​

Spread the loveಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಗಳಾದ ಪವಿತ್ರಾ ಗೌಡ, ನಾಗರಾಜ್ ಮತ್ತು ಲಕ್ಷ್ಮಣ್​ಗೆ ವಾರಕ್ಕೊಮ್ಮೆ ಮನೆಯಿಂದ ಊಟ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ