Breaking News

ಕೃಷ್ಣರಾಜಸಾಗರ ಜಲಾಶಯಕ್ಕೆ ಭೇಟಿ ನೀಡಿದ ಆಂತರಿಕ ಭದ್ರತಾ ಪಡೆಯ ಎಡಿಜಿಪಿ ಭಾಸ್ಕರ್ ರಾವ್

Spread the love

ಮಂಡ್ಯ: ಆಂತರಿಕ ಭದ್ರತಾ ಪಡೆಯ ಎಡಿಜಿಪಿ ಭಾಸ್ಕರ್ ರಾವ್ ಅವರು ಕೃಷ್ಣರಾಜಸಾಗರ ಜಲಾಶಯಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

 

ಜಲಾಶಯದ ಭದ್ರತೆ ಬಗ್ಗೆ ಭದ್ರತಾ ಉಸ್ತುವಾರಿ ಕರ್ನಾಟಕ ರಾಜ್ಯ ಕೈಗಾರಿಕಾ ಭದ್ರತಾ ಪಡೆಯ ಅಧಿಕಾರಿಗಳಿಂದ ಮಾಹಿತಿ ಪಡೆದರು. ನಂತರ ಜಲಾಶಯದ ಭದ್ರತೆ ಬಗ್ಗೆ ಕೆಲವು ಸಲಹೆ ಸೂಚನೆಗಳನ್ನು ನೀಡಿದರು.

ಜಲಾಶಯದ ಕಾವೇರಿ ನೀರಾವರಿ ನಿಗಮದ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ವಾಸುದೇವ ಜಲಾಶಯದ ಬಗ್ಗೆ ಮಾಹಿತಿ ನೀಡಿದರು.

ಪ್ರಧಾನಮಂತ್ರಿ ಹುಟ್ಟುಹಬ್ಬ: ಶ್ರಮದಾನದ ಮೂಲಕ ಕಲ್ಯಾಣಿ‌ ಸ್ವಚ್ಛಗೊಳಿಸಿದ BJP ಕಾರ್ಯಕರ್ತರು

ನಂತರ ಕಾವೇರಿ ಮಾತೆಗೆ ಪೂಜೆ ಸಲ್ಲಿಸಿ, ಬೃಂದಾವನ ವೀಕ್ಷಣೆ ಮಾಡಿದರು.

 

ಕೆಎಸ್‌ಎಸ್‌ಎಫ್ ನ ಇನ್ಸ್ ಪೆಕ್ಟರ್ ಗಳಾದ ರಾಘವೇಂದ್ರ, ಸ್ವಾಮಿ, ಪ್ರದೀಪ್, ಜಗದೀಶ್ ಕುಮಾರ್, ಪಿಎಸ್ ಐ ನವೀನ್ ಗೌಡ ಇದ್ದರು.

*ಹೆಚ್ಚಿನ ಸುದ್ದಿಗಾಗಿ ಲಕ್ಷ್ಮಿ ನ್ಯೂಸ್ ಚಾನಲ್ ಅನ್ನ subscribe ಹಾಗೂ ಕ್ಷಣ ಕ್ಷಣದ ಸುದ್ದಿಗಳಿಗಾಗಿ ಲಕ್ಷ್ಮಿ ನ್ಯೂಸ್ ವೆಬ್ ಸೈಟ್ ಫಾಲೋ ಮಾಡಿ*??

 


Spread the love

About Laxminews 24x7

Check Also

ಧರ್ಮದ ರಕ್ಷಣೆ ನಾವು ಮಾಡಿದರೆ ಮಾತ್ರ ನಮ್ಮನ್ನು ಧರ್ಮ ರಕ್ಷಣೆ ಮಾಡುತ್ತೆ ಡಾ. ಅಭಿನವ ಸ್ವಾಮೀಜಿ ಅಭಿಮತ

Spread the loveಗಡಿ ರಕ್ಷಣೆ ಮಾಡುವ ಸೈನಿಕರು ಧರ್ಮರಕ್ಷಣೆ ಮಾಡಬಹುದು ಎಂಬರಕ್ಕೆ ಉದಾಹರಣೆ ಅಂದರೆ ಸೈನಿಕರು ಕಾಗವಾಡದಲ್ಲಿ ಕಟ್ಟಿಸಿದ ವಿಠ್ಠಲ- …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ