Breaking News

ಹಿರಿಯ ಸಮಾಜ ಸುಧಾರಕ ಆನಂದ ಚೋಪ್ರಾ ಅವರ ಆತ್ಮಕ್ಕೆ ಚಿರಶಾಂತಿ ದೊರಕಲಿ : ಸಂತೋಷ ಜಾರಕಿಹೊಳಿ.

Spread the love

ಸವದತ್ತಿ ತಾಲ್ಲೂಕಿನ ಹಿರಿಯ ಸಮಾಜ ಸೇವಕರಾಗಿದ್ದ *ಆನಂದ ಚೋಪ್ರಾ* ಅವರ ಅಕಾಲಿಕ ಮರಣವು ನನ್ನ ಮನಸ್ಸಿಗೆ ದುಃಖ ತಂದಿದೆ.

ಧಾರ್ಮಿಕ ಮತ್ತು ಸಾಮಾಜಿಕ ಸೇವೆಯಲ್ಲಿ ತೊಡಗಿದ್ದ *ಆನಂದ ಚೋಪ್ರಾ* ಅವರು ಜನಪರ ಕಾಳಜಿ ಹೊಂದಿದ್ದರು. ಬಡವರ ಮತ್ತು ದೀನದಲಿತರ ಬಗ್ಗೆ ವಿಶೇಷ ಕಾಳಜಿ ಹೊಂದಿದ್ದರು.

ಇವರ ನಿಧನದಿಂದ ಹಿರಿಯ ಸಮಾಜ ಸುಧಾರಕರನ್ನು ಕಳೆದುಕೊಂಡಿದ್ದೇವೆ. ಅವರ ಆತ್ಮಕ್ಕೆ ಚಿರಶಾಂತಿ‌ ದೊರಕಲಿ‌ ಮತ್ತು ಅವರ ಕುಟುಂಬದ ಸದಸ್ಯರಿಗೆ ಅಗಲಿಕೆಯ ಶೋಕ ಭರಿಸುವ ಶಕ್ತಿ ನೀಡಲೆಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ. *ಓಂ ಶಾಂತಿಃ*
– *ಶ್ರೀ ಸಂತೋಷ ರಮೇಶ ಜಾರಕಿಹೊಳಿ‌* ಸೌಭಾಗ್ಯಲಕ್ಷ್ಮೀ ಶುಗರ್ಸ್ ಕಾರ್ಖಾನೆ ಚೇರಮನರು


Spread the love

About Laxminews 24x7

Check Also

ಕಾರವಾರ| ಡಬಲ್ ಬ್ಯಾರಲ್ ಗನ್‌ನಿಂದ ಶೂಟ್ ಮಾಡಿಕೊಂಡು ಔಷಧಿ ವಿತರಕ ಆತ್ಮಹತ್ಯೆ

Spread the loveಕಾರವಾರ: ಡಬಲ್ ಬ್ಯಾರಲ್ ಗನ್‌ನಿಂದ ಶೂಟ್ ಮಾಡಿಕೊಂಡು ಔಷಧ ವಿತರಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಾರವಾರದಲ್ಲಿ ನಡೆದಿದೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ