Breaking News

ಉದಾಸೀನ ಬೇಡ, ಕೈ ಮುಗಿದು ಕೇಳ್ಕೋತೀನಿ ಕೊರೊನಾ ಬಗ್ಗೆ ಎಚ್ಚರವಿರಲಿ -CM ಮನವಿ

Spread the love

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಾಗ್ತಿರುವ ಹಿನ್ನೆಲೆಯಲ್ಲಿ ರಾಜ್ಯದ ಜನರು ಯಾವುದೇ ಉದಾಸೀನ ಮಾಡಬಾರದು ಎಂದು ಸಿಎಂ BS ಯಡಿಯೂರಪ್ಪ ಮನವಿ ಮಾಡಿಕೊಂಡಿದ್ದಾರೆ. ಎಲ್ಲರೂ ದೈಹಿಕ ಅಂತರ ಕಾಪಾಡುವಂತೆ ಹಾಗೂ ಮಾಸ್ಕ್​ನ ಕಡ್ಡಾಯವಾಗಿ ಬಳಸುವಂತೆ ಮನವಿ ಸಹ ಮಾಡಿದ್ದಾರೆ.

ಯಾವುದೇ ಸಮಸ್ಯೆ ಇಲ್ಲದವರೂ ಸಹ ಕೊರೊನಾ ಸಮಸ್ಯೆಗೆ ಒಳಗಾಗಿರೋ ಪ್ರಕರಣ ಪತ್ತೆಯಾಗ್ತಿದೆ. ನಾಡಿನ ಜನರು ಎಚ್ಚರಿಕೆಯಿಂದ ಇರಬೇಕು. ಅದರಲ್ಲೂ, ಗ್ರಾಮೀಣ ಭಾಗದ ಜನರು ಎಚ್ಚರಿಕೆಯಿಂದ ಇರುವಂತೆ ಕೈ ಮುಗಿದು ಕೇಳಿಕೊಳ್ತೀನಿ ಅಂತಾ ಸಿಎಂ ಯಡಿಯೂರಪ್ಪ ಮನವಿ ಮಾಡಿದ್ದಾರೆ.


Spread the love

About Laxminews 24x7

Check Also

ಧರ್ಮದ ರಕ್ಷಣೆ ನಾವು ಮಾಡಿದರೆ ಮಾತ್ರ ನಮ್ಮನ್ನು ಧರ್ಮ ರಕ್ಷಣೆ ಮಾಡುತ್ತೆ ಡಾ. ಅಭಿನವ ಸ್ವಾಮೀಜಿ ಅಭಿಮತ

Spread the loveಗಡಿ ರಕ್ಷಣೆ ಮಾಡುವ ಸೈನಿಕರು ಧರ್ಮರಕ್ಷಣೆ ಮಾಡಬಹುದು ಎಂಬರಕ್ಕೆ ಉದಾಹರಣೆ ಅಂದರೆ ಸೈನಿಕರು ಕಾಗವಾಡದಲ್ಲಿ ಕಟ್ಟಿಸಿದ ವಿಠ್ಠಲ- …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ