Breaking News

ಉದಾಸೀನ ಬೇಡ, ಕೈ ಮುಗಿದು ಕೇಳ್ಕೋತೀನಿ ಕೊರೊನಾ ಬಗ್ಗೆ ಎಚ್ಚರವಿರಲಿ -CM ಮನವಿ

Spread the love

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಾಗ್ತಿರುವ ಹಿನ್ನೆಲೆಯಲ್ಲಿ ರಾಜ್ಯದ ಜನರು ಯಾವುದೇ ಉದಾಸೀನ ಮಾಡಬಾರದು ಎಂದು ಸಿಎಂ BS ಯಡಿಯೂರಪ್ಪ ಮನವಿ ಮಾಡಿಕೊಂಡಿದ್ದಾರೆ. ಎಲ್ಲರೂ ದೈಹಿಕ ಅಂತರ ಕಾಪಾಡುವಂತೆ ಹಾಗೂ ಮಾಸ್ಕ್​ನ ಕಡ್ಡಾಯವಾಗಿ ಬಳಸುವಂತೆ ಮನವಿ ಸಹ ಮಾಡಿದ್ದಾರೆ.

ಯಾವುದೇ ಸಮಸ್ಯೆ ಇಲ್ಲದವರೂ ಸಹ ಕೊರೊನಾ ಸಮಸ್ಯೆಗೆ ಒಳಗಾಗಿರೋ ಪ್ರಕರಣ ಪತ್ತೆಯಾಗ್ತಿದೆ. ನಾಡಿನ ಜನರು ಎಚ್ಚರಿಕೆಯಿಂದ ಇರಬೇಕು. ಅದರಲ್ಲೂ, ಗ್ರಾಮೀಣ ಭಾಗದ ಜನರು ಎಚ್ಚರಿಕೆಯಿಂದ ಇರುವಂತೆ ಕೈ ಮುಗಿದು ಕೇಳಿಕೊಳ್ತೀನಿ ಅಂತಾ ಸಿಎಂ ಯಡಿಯೂರಪ್ಪ ಮನವಿ ಮಾಡಿದ್ದಾರೆ.


Spread the love

About Laxminews 24x7

Check Also

ಶಿಕ್ಷಿಸುವುದಕ್ಕಿಂತ ಸರಿಯಾದ ದಾರಿಗೆ ತರೋದೇ ನಮ್ಮ ಧರ್ಮ: ನಿಂದಿಸಿದ ಮಕ್ಕಳನ್ನು ಕ್ಷಮಿಸಿದ ಮೋದಿ

Spread the loveನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಘಟನೆ ಮತ್ತು ತಮ್ಮ ಹಾಗೂ ತಮ್ಮ ದಿವಂಗತ ತಾಯಿಯವರ ವಿರುದ್ಧ ವ್ಯಕ್ತವಾದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ