Breaking News

ಕೆಪಿಸಿಸಿ ವಕ್ತಾರರಾಗಿ ಲಕ್ಷ್ಮಿ ಹೆಬ್ಬಾಳಕರ ನೇಮಕ

Spread the love

ಬೆಳಗಾವಿ: ಇಲ್ಲಿನ ಗ್ರಾಮೀಣ ವಿಧಾನಸಭಾ ಕ್ಷೇತ್ರದ ಶಾಸಕಿ ಲಕ್ಷ್ಮಿ ಹೆಬ್ಬಾಳಕರ ಅವರನ್ನು ಕೆಪಿಸಿಸಿ ವಕ್ತಾರರನ್ನಾಗಿ ನೇಮಕ ಮಾಡಲಾಗಿದೆ ಎಂದು ಅಧ್ಯಕ್ಷ ಡಿ.ಕೆ. ಶಿವಕುಮಾರ ತಿಳಿಸಿದ್ದಾರೆ.

‘ಮಾಧ್ಯಮಗಳಲ್ಲಿ ನಮ್ಮ ವಿಚಾರ ಮತ್ತು ದೃಷ್ಟಿಕೋನ ಪರಿಣಾಮಕಾರಿಯಾಗಿ ಬಿಂಬಿತವಾಗಬೇಕಾಗಿರುವುದು ಅಗತ್ಯವಾಗಿದೆ. ಹೀಗಾಗಿ, ಅವರಿಗೆ ಇರುವ ಅನುಭವ ಮತ್ತು ವಿಷಯವನ್ನು ಸಮರ್ಥವಾಗಿ ಮಂಡಿಸುವ ಸಾಮರ್ಥ್ಯ ಗಮನಿಸಿ ಈ ನೇಮಕ ಮಾಡಲಾಗಿದೆ’ ಎಂದು ಮಾಹಿತಿ ನೀಡಿದ್ದಾರೆ.

‘ನನ್ನ ಮೇಲೆ ಸಂಪೂರ್ಣ ವಿಶ್ವಾಸವನ್ನಿಟ್ಟು ವಕ್ತಾರರನ್ನಾಗಿ ನೇಮಿಸಿದ ಅಧ್ಯಕ್ಷರಿಗೆ ಹೃದಯಪೂರ್ವಕ ಧನ್ಯವಾದ ಸಲ್ಲಿಸುತ್ತೇನೆ. ನಿಷ್ಠಾವಂತ ಕಾರ್ಯಕರ್ತೆಯಾಗಿ ಪಕ್ಷದ ಏಳಿಗೆ ಹಾಗೂ ಜನರ ಹಿತಕ್ಕಾಗಿ ಸಿಪಾಯಿಯಂತೆ ಕೆಲಸ ಮಾಡುತ್ತೇನೆ.


Spread the love

About Laxminews 24x7

Check Also

ಕಾಕತಿ ಪೊಲೀಸರ ಮಿಂಚಿನ ದಾಳಿ….. ಗಾಂಜಾ ಮಾರಾಟಗಾರರ ಬಂಧನ….

Spread the love ಕಾಕತಿ ಪೊಲೀಸರಿಂದ ಮಾದಕ ವಸ್ತು ವಿರುದ್ಧ ಮಿಂಚಿನ ದಾಳಿ ಹೊನಗಾ ಕೈಗಾರಿಕಾ ಪ್ರದೇಶದಿಂದ ಇಬ್ಬರು ಆರೋಪಿಗಳ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ