Breaking News

ಅಥಣಿ ಪಟ್ಟಣದಲ್ಲಿ ನೂತನವಾಗಿ ನಿರ್ಮಾಣ ಬಸ್ ನಿಲ್ದಾಣದ ಪರಸ್ಥಿತಿ

Spread the love

 

ಅಥಣಿ : ಪಟ್ಟಣದಲ್ಲಿ
ಇತ್ತಿಚೆಗೆ ಕಟ್ಟಿದ ಬಸ ನಿಲ್ದಾಣದ ಕಾಮಗಾರಿಯು‌ ಅವೈಜ್ಞಾನಿಕವಾಗಿದೆ .
ಏಕೆಂದರೆ ಸತತ ಮೂರು ದಿನದಿಂದ ಪ್ರತಿನಿತ್ಯ ಸುರಿಯುತ್ತಿರುವ ಮಳೆಗೆ ಶೌಚಾಲಯದಲ್ಲಿ ಮೋಳಕಾಲಿನ ವರೆಗೂ ನೀರು ನಿಂತು ಯಾರು ಹೋಗದಂತಾಗಿದೆ . ಅದಕ್ಕೆ ನೀರು ಹೋರ ಹೋಗಲು ಯಾವುದೆ ದಾರಿ ಇಲ್ಲದೆ ಬಂದ ನೀರೆಲ್ಲಾ ಶೌಚಾಲದಯ ಮೂಲಕವೆ ಹೋಗಬೇಕಾ ಅನಿವಾರ್ಯತೆ ಎದುರಾಗಿದೆ .
ಇದರಿಂದಾಗಿ ಹಲವಾರು ಗಂಟೆಗಳವರೆಗೂ ಯಾರು ಶೌಚಾಲದ ಒಳಗೆ ಹೋಗದಂತಾಗಿತ್ತು ಮತ್ತು ಹೋಗಬೇಕಾದರು ಬಟ್ಟೆ ತೋಯಿಸಿಕೊಂಡೆ ಒಳಗೆ ಹೋಗಬೆಕಾದ ಪರಿಸ್ಥಿತಿ ಎದುರಾಗಿತ್ತು .
ನೇಲದಿಂದ ಸುಮಾರು ೫ಅಡಿ ಕೇಳಗೆ ಅಗದು ಅದರಲ್ಲಿ ಶೌಚಾಲಯ ನಿರ್ಮಾಣ ಮಾಡಿರುವುದರಿಂದ ಈಸಮಸ್ಯೆ ಎದುರಾಗಿದೆ ಹಾಗೂ ಪ್ಲಾಟ್ ಫಾರ್ಮ್ ಪರಿಸ್ಥಿತಿಯು ಇದನ್ನು ಹೊರತೇನಲ್ಲ ಸಾರ್ವಜನಿಕರು ಸಂಚರಿಸಲು ಜೀವವನ್ನು ಕೈಯಲ್ಲಿ ಹಿಡಿದುಕೊಂಡು ಸಂಚರಿಸುವ ಪರಿಸ್ಥಿತಿ ಉಂಟಾಗಿದೆ ಹಾಗೂ ವಾಣಿಜ್ಯ ಮಳಿಗೆಗಳಿಗೆ ಈ ವ್ಯಾಪಾರಸ್ಥರು ಹೋಗುತ್ತಿಲ್ಲ ಪರಿಣಾಮ ವ್ಯಾಪಾರವಿಲ್ಲದೆ ಪರದಾಡುವ ಸ್ಥಿತಿ ಉಂಟಾಗಿದೆ ಎನ್ನುವುದು ಸಾರ್ವಜನಿಕರ ಮಾತಾಗಿತ್ತು


Spread the love

About Laxminews 24x7

Check Also

ಮುಂಬೈ ಬೀದಿಯಲ್ಲಿ ಪಾನಿಪೂರಿ ಮಾರುತ್ತಿದ್ದ ಹುಡುಗ ಇಂಗ್ಲೆಂಡ್’ನಲ್ಲಿ ಟೆಸ್ಟ್ ಶತಕ ಬಾರಿಸಿದ..!

Spread the loveಮುಂಬೈ ಬೀದಿಯಲ್ಲಿ ಪಾನಿಪೂರಿ ಮಾರುತ್ತಿದ್ದ ಹುಡುಗ ಇಂಗ್ಲೆಂಡ್’ನಲ್ಲಿ ಟೆಸ್ಟ್ ಶತಕ ಬಾರಿಸಿದ..! ಉತ್ತರ ಪ್ರದೇಶದ ಬದೋಹಿಯಲ್ಲೊಂದು ಪುಟ್ಟ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ