Breaking News
Home / ಜಿಲ್ಲೆ / ಆರ್_ಪ್ರಕಾಶ್ ರವರ ಮುಂದಾಳತ್ವದಲ್ಲಿ 100 ದಿನಗಳಲ್ಲಿ 1000 ಜನಸಭೆ…

ಆರ್_ಪ್ರಕಾಶ್ ರವರ ಮುಂದಾಳತ್ವದಲ್ಲಿ 100 ದಿನಗಳಲ್ಲಿ 1000 ಜನಸಭೆ…

Spread the love

#ಆರ್_ಪ್ರಕಾಶ್ ರವರ ಮುಂದಾಳತ್ವದಲ್ಲಿ 100 ದಿನಗಳಲ್ಲಿ 1000 ಜನಸಭೆ…

#ಬೆಂಗಳೂರು_ಮಾತಾಡು

#ಬೆಂಗಳೂರು_ಮಾತಾಡು ಎಂಬ ಅಭಿಯಾನದಡಿ ಜನರ ಎಲ್ಲ ಸಲಹೆ, ಸೂಚನೆ, ಮಾಹಿತಿ, ನಿರೀಕ್ಷೆಗಳನ್ನು ಒಟ್ಟುಗೂಡಿಸಿ ಜೆ ಡಿ ಎಸ್ ಪಕ್ಷದಿಂದ #ಜನರ_ಪ್ರಣಾಳಿಕೆ ಆಗಿ ಬಿಡುಗಡೆ ಆಗಲಿದೆ.

ಅದು ಕಸದ ಸಮಸ್ಯೆ ಇರಬಹುದು , ನೀರಿನ ನಿರ್ವಹಣೆ ಇರಬಹುದು , ನಗರದ ಕೊಳೆಗೇರಿ ಮತ್ತು ಹೊರವಲಯದ ಹಳ್ಳಿಗಳ ಸಮಸ್ಯೆ , ಆಡಳಿತದಲ್ಲಿನ ಆರ್ಥಿಕ ಹೊಣೆಗಾರಿಕೆ ಮತ್ತು ಪಾರದರ್ಶಕತೆ,ಆರೋಗ್ಯ ಸಂರಕ್ಷಣೆ,ಆಸ್ತಿ-ಕಟ್ಟಡ ಸಂಬಂಧಿತ ವಿಷಯಗಳು, ಬಿ ಬಿ ಎಂ ಪಿ ಶಾಲೆ, ಸ್ಥಳೀಯ ಮಾರುಕಟ್ಟೆ ಮತ್ತು ಸಣ್ಣ ಉದ್ದಿಮೆ, ರಸ್ತೆ ಮತ್ತು ಕಾಲುದಾರಿಗಳು, ಟ್ರಾಫಿಕ್ ಸಮಸ್ಯೆ ..ಹೀಗೆ ಹತ್ತಾರು ವಿಷಯಗಳ ಬಗ್ಗೆ ಬೆಂಗಳೂರು ಗಟ್ಟಿ ಧ್ವನಿಯಲ್ಲಿ ಈ ೧೦೦೦ ಜನಸಭೆಗಳ ಮೂಲಕ ಮಾತಾನಾಡುವುದಿದೆ .

ಬೆಂಗಳೂರನ್ನ ವಿಶ್ವದ ಅತ್ಯಂತ್ಯ ವಾಸ-ಯೋಗ್ಯ ನಗರ ಮಾಡಲು ನಿಮ್ಮ ಮಾತನ್ನು ಕೇಳಿಸಿಕೊಳ್ಳಬೇಕಿದೆ . ಈ ಜನಸಭೆ ಮತ್ತು #ಬೆಂಗಳೂರು_ಮಾತನಾಡು ಅಭಿಯಾನದಡಿ ಜನರು ಮಾತನಾಡಲಿದ್ದಾರೆ ಹಾಗು ನಾಯಕರು ಅದನ್ನು ಕೇಳಿಸಿಕೊಳ್ಳುತ್ತಾರೆ . ಬನ್ನಿ ಪಾಲ್ಗೊಳ್ಳಿ .


Spread the love

About Laxminews 24x7

Check Also

ಜನರು ತಿಂಗಳುಗಟ್ಟಲೆ ಓಡಾಡಿದರು ವೀಸಾ ಸಿಗಲ್ಲ, ಪ್ರಜ್ವಲ್ ಗೆ ಒಂದೇ ದಿನದಲ್ಲಿ ಹೇಗೆ ಸಿಕ್ಕಿತು? : ವಿನಯ್ ಕುಲಕರ್ಣಿ

Spread the loveಹಾವೇರಿ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾವೇರಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ