ಬೆಳಗಾವಿ: ‘ರೈತ ಸಂಘಟನೆಗಳಿಂದ ಸೆ. 28ರಂದು ಕರ್ನಾಟಕ ಬಂದ್ಗೆ ಕರೆ ನೀಡಿರುವುದರಿಂದ ಅಂದು ನಿಗದಿಯಾಗಿದ್ದ ಎಲ್ಲ ವಿಷಯಗಳ ಪರೀಕ್ಷೆಯನ್ನು ಸೆ. 29ಕ್ಕೆ ಮುಂದೂಡಲಾಗಿದೆ’ ಎಂದು ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಎಂ. ರಾಮಚಂದ್ರಗೌಡ ‘ಪ್ರಜಾವಾಣಿ’ಗೆ ತಿಳಿಸಿದರು.
Check Also
ಶಿಕ್ಷಿಸುವುದಕ್ಕಿಂತ ಸರಿಯಾದ ದಾರಿಗೆ ತರೋದೇ ನಮ್ಮ ಧರ್ಮ: ನಿಂದಿಸಿದ ಮಕ್ಕಳನ್ನು ಕ್ಷಮಿಸಿದ ಮೋದಿ
Spread the loveನವದೆಹಲಿ: ಜಂತರ್ ಮಂತರ್ನಲ್ಲಿ ನಡೆದ ಘಟನೆ ಮತ್ತು ತಮ್ಮ ಹಾಗೂ ತಮ್ಮ ದಿವಂಗತ ತಾಯಿಯವರ ವಿರುದ್ಧ ವ್ಯಕ್ತವಾದ …
Laxmi News 24×7