ಬೆಳಗಾವಿ: ‘ರೈತ ಸಂಘಟನೆಗಳಿಂದ ಸೆ. 28ರಂದು ಕರ್ನಾಟಕ ಬಂದ್ಗೆ ಕರೆ ನೀಡಿರುವುದರಿಂದ ಅಂದು ನಿಗದಿಯಾಗಿದ್ದ ಎಲ್ಲ ವಿಷಯಗಳ ಪರೀಕ್ಷೆಯನ್ನು ಸೆ. 29ಕ್ಕೆ ಮುಂದೂಡಲಾಗಿದೆ’ ಎಂದು ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಎಂ. ರಾಮಚಂದ್ರಗೌಡ ‘ಪ್ರಜಾವಾಣಿ’ಗೆ ತಿಳಿಸಿದರು.
Check Also
ವಾಟಾಳ್ ನಾಗರಾಜ್ಗೆ ರಾಜ್ಯೋತ್ಸವ ಪ್ರಶಸ್ತಿ ಕೊಡಲು ಕ್ರಮ: ಶಿವರಾಜ್ ತಂಗಡಗಿ
Spread the loveಬೆಂಗಳೂರು: ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಕೊಡುವ ಕೆಲಸ ಸರ್ಕಾರ ಮಾಡಲಿದೆ …
Laxmi News 24×7