Breaking News

ಬಾವಿಯಲ್ಲಿ ಆಶ್ರಯ ಪಡೆದಿದ್ದ ಮೊಸಳೆಯೊಂದನ್ನು ಅರಣ್ಯ ಇಲಾಖೆ ಸಿಬ್ಬಂದಿ ಸೆರೆ

Spread the love

ಮೈಸೂರು: ಬಾವಿಯಲ್ಲಿ ಆಶ್ರಯ ಪಡೆದಿದ್ದ ಮೊಸಳೆಯೊಂದನ್ನು ಅರಣ್ಯ ಇಲಾಖೆ ಸಿಬ್ಬಂದಿ ಸೆರೆ ಹಿಡಿದು ಸುರಕ್ಷಿತ ಜಾಗಕ್ಕೆ ಬಿಟ್ಟ ಘಟನೆ ಮೈಸೂರು ಜಿಲ್ಲೆಯ ಸಿ ಬಿ ಹುಂಡಿ ಗ್ರಾಮದಲ್ಲಿ ನಡೆದಿದೆ.

ಜಿಲ್ಲೆಯ ಟಿ ನರಸೀಪುರ ತಾಲ್ಲೂಕಿನ ಸಿ ಬಿ ಹುಂಡಿ ಗ್ರಾಮದ ಜಮೀನಿನ‌ ಬಾವಿಯಲ್ಲಿ ಈ ಮೊಸಳೆ ಸೇರಿಕೊಂಡಿತ್ತು. 15 ರಿಂದ 20 ಅಡಿ ಆಳದ ಬಾವಿಯಲ್ಲಿ ಮೊಸಳೆ ಸೇರಿಕೊಂಡಿತ್ತು. ಈ ಮೊಸಳೆ ಬರೋಬ್ಬರಿ 750 ಕೆಜಿ ತೂಕದ ಹೊಂದಿತ್ತು.

ಸುಮಾರು 15ಕ್ಕೂ ಹೆಚ್ಚು ಅರಣ್ಯ ಇಲಾಖೆ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಮೊಸಳೆಯನ್ನು ಸೆರೆಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.ಸೆರೆ ಹಿಡದ ಮೊಸಳೆಯನ್ನು ರಂಗನತಿಟ್ಟು ಪಕ್ಷಿಧಾಮದ ಕಾವೇರಿ‌ ನದಿಗೆ ಬಿಡಲು ತೀರ್ಮಾನ ಮಾಡಲಾಗಿದೆ.


Spread the love

About Laxminews 24x7

Check Also

ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ ಅವರು ಸಿಎಂ ಸಿದ್ದರಾಮಯ್ಯ ಕುರಿತು ವಾಗ್ದಾಳಿ

Spread the loveಮೈಸೂರು : ಸಿದ್ದರಾಮಯ್ಯ ಅವರು ಸಿಎಂ ಆಗಿ ಅಧಿಕಾರಕ್ಕೆ ಬಂದಾಗಿನಿಂದ ಕೇಂದ್ರದ ಜೊತೆ ಸಂಘರ್ಷದ ಹಾದಿ ತುಳಿದಿದ್ದಾರೆ ಎಂದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ