Breaking News

ಕರ್ನಾಟಕ ಬಂದ್ ಕಾಂಗ್ರೆಸ್ ಪಕ್ಷ ಸಂಪೂರ್ಣ ಬೆಂಬಲ ನೀಡಲಾಗುತ್ತದೆ

Spread the love

ಬೆಂಗಳೂರು: ರೈತರು ಎಪಿಎಂಸಿ, ಭೂಸುಧಾರಣೆ ತಿದ್ದುಪಡಿ ಕಾಯ್ದೆ ವಿರೋಧಿಸಿ ಕರೆ ನೀಡಿರುವ ಕರ್ನಾಟಕ ಬಂದ್ ಕಾಂಗ್ರೆಸ್ ಪಕ್ಷ ಸಂಪೂರ್ಣ ಬೆಂಬಲ ನೀಡಲಾಗುತ್ತದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ತಿಳಿಸಿದ್ದಾರೆ.

ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ,  ರೈತರ ವಿಚಾರದಲ್ಲಿ ಕಾಂಗ್ರೆಸ್ ಪಕ್ಷ ಎಲ್ಲ ರೀತಿಯ ಹೋರಾಟಕ್ಕೆ ಬೆಂಬಲ ನೀಡುತ್ತದೆ. ನಮ್ಮದು ರಾಷ್ಟ್ರೀಯ ಪಕ್ಷವಾಗಿದ್ದರಿಂದ ರೈತರ ಹೋರಾಟಕ್ಕೆ ಕೇವಲ ನಮ್ಮ ರಾಜ್ಯದಲ್ಲಿ ಮಾತ್ರ ಬೆಂಬಲ ಸೂಚಿಸಲು ಸಾಧ್ಯವಿಲ್ಲ. ಇಡೀ ರಾಷ್ಟ್ರದಲ್ಲೇ ಬೆಂಬಲ ನೀಡಬೇಕು. ಹೀಗಾಗಿ ನಮ್ಮ ಎಐಸಿಸಿ ಪ್ರಧಾನ ಕಾರ್ಯದರ್ಶಿಗಳು ಈ ಬಗ್ಗೆ ಮಾತನಾಡಲಿದ್ದಾರೆ ಎಂದರು.

ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ರಾಜ್ಯ ಉಸ್ತುವಾರಿ ಹೊತ್ತಿರುವ ರಣದೀಪ್ ಸುರ್ಜೆವಾಲ ಮಾತನಾಡಿ, ಬೆಂಬಲ ಸೂಚಿಸಲಾಗುತ್ತದೆ ಎಂದು ತಿಳಿಸಿದರು.


Spread the love

About Laxminews 24x7

Check Also

ಧರ್ಮದ ರಕ್ಷಣೆ ನಾವು ಮಾಡಿದರೆ ಮಾತ್ರ ನಮ್ಮನ್ನು ಧರ್ಮ ರಕ್ಷಣೆ ಮಾಡುತ್ತೆ ಡಾ. ಅಭಿನವ ಸ್ವಾಮೀಜಿ ಅಭಿಮತ

Spread the loveಗಡಿ ರಕ್ಷಣೆ ಮಾಡುವ ಸೈನಿಕರು ಧರ್ಮರಕ್ಷಣೆ ಮಾಡಬಹುದು ಎಂಬರಕ್ಕೆ ಉದಾಹರಣೆ ಅಂದರೆ ಸೈನಿಕರು ಕಾಗವಾಡದಲ್ಲಿ ಕಟ್ಟಿಸಿದ ವಿಠ್ಠಲ- …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ