Breaking News

ಬೈಲೂರು ಮಠದ ನಿಜಗುಣಾನಂದ ಸ್ವಾಮೀಜಿಗೆ ಜೀವ ಬೆದರಿಕೆ ಕರೆ

Spread the love

ಬೆಳಗಾವಿ: ಬೈಲೂರು ಮಠದ ನಿಜಗುಣಾನಂದ ಸ್ವಾಮೀಜಿಗೆ ಜೀವ ಬೆದರಿಕೆ ಕರೆ ಬಂದಿದೆ. 
ಈ ಬಗ್ಗೆ ಖಾಸಗಿ ಮಾಧ್ಯಮದ ಜೊತೆ ಮಾತನಾಡಿದ ನಿಜಗುಣಾನಂದ ಸ್ವಾಮೀಜಿ ಜನರ ಜಾಗೃತಿ ಮಾಡುತ್ತಿರುವ ಹಿನ್ನೆಲೆಯಲ್ಲಿ ಯಾರೋ ಈ ರೀತಿ ಬೆದರಿಕೆಯೊಡ್ಡುತ್ತಿದ್ದಾರೆ ಅಂತಾ ಹೇಳಿದ್ದಾರೆ.
ಯಾರು ಏನು ಎಂಬುದರ ಬಗ್ಗೆ ಯಾವುದೇ ಮಾಹಿತಿ ತಿಳಿಯುತ್ತಿಲ್ಲ. ಸಮಾಜದಲ್ಲಿ ನಿಜ ಹೇಳುವವರೆಗೆ ಈ ರೀತಿ ಸಮಸ್ಯೆ ಆಗುತ್ತದೆ. ಮೊದಲು ಆತ್ಮಸ್ಥೈರ್ಯ ಕುಗ್ಗಿಸಲು ಯತ್ನಿಸುತ್ತಾರೆ. ಕುಗ್ಗದಿದ್ದಾಗ ದೈಹಿಕವಾಗಿ ಕುಗ್ಗಿಸಲು ಯತ್ನಿಸುತ್ತಾರೆ. ಈ ವಿಚಾರವಾಗಿ ಪೊಲೀಸರಿಗೂ ಮಾಹಿತಿ ನೀಡಿದ್ದೇನೆ. ಅವರು ಇಬ್ಬರು ಅಂಗರಕ್ಷಕರನ್ನು ನೀಡಿದ್ದಾರೆ. ನಿರಂತರವಾಗಿ ಪೊಲೀಸ್ ವರಿಷ್ಠಾಧಿಕಾರಿಗಳು, ಗೃಹಸಚಿವ ಬಸವರಾಜ ಬೊಮ್ಮಾಯಿ ನಮ್ಮ ಜೊತೆ ಸಂಪರ್ಕದಲ್ಲಿದ್ದಾರೆ ಎಂದಿದ್ದಾರೆ.

Spread the love

About Laxminews 24x7

Check Also

ಮದುವೆ ಪತ್ರಿಕೆ ಕೊಡುವ ನೆಪದಲ್ಲಿ ಬಂದ ದುಷ್ಕರ್ಮಿಗಳು: ಮಾಲೀಕರ ಕೈಕಾಲು ಕಟ್ಟಿ 200 ಗ್ರಾಂ ಚಿನ್ನ ಕದ್ದು ಎಸ್ಕೇಪ್

Spread the loveಮಂಗಳೂರು/ಬೆಂಗಳೂರು: ಪರಿಚಯವೇ ಇಲ್ಲದವರು ಮನೆಗೆ ಆಹ್ವಾನ ಪತ್ರಿಕೆ ನೀಡುವ ಸೋಗಿನಲ್ಲಿ ಮನೆಗೆ ಬಂದು, ಹಾಡಹಗಲೇ ಮನೆ ಮಾಲೀಕರ ಕೈಕಾಲು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ