Breaking News

ಕೋಲು ಎಸೆದಿದ್ದಕ್ಕೆ ಬಾಲಕನ ಮೇಲೆ ದಾಳಿ ಮಾಡಿದ ನಾಯಿ.. ಎಲ್ಲಿ?

Spread the love

ನೆಲಮಂಗಲ: ಬೀದಿ ನಾಯಿ ಬಾಲಕನ ಮೇಲೆ ದಾಳಿ ಮಾಡಿರುವ ಘಟನೆ ಬೆಂಗಳೂರು ಉತ್ತರ ತಾಲೂಕಿನ ಮಾದವಾರ ಗ್ರಾಮದಲ್ಲಿ ನಡೆದಿದೆ. ಶಫೀರ್ (11) ನಾಯಿಯಿಂದ ದಾಳಿಗೆ ಒಳಪಟ್ಟ ಬಾಲಕ.

ರಸ್ತೆಯಲ್ಲಿ ನಿಂತಿದ್ದ ನಾಯಿಗೆ ಕೋಲು ಎಸೆದ ಕಾರಣ ರೊಚ್ಚಿಗೆದ್ದ ನಾಯಿ ಬಾಲಕನ ಮೇಲೆ ಪ್ರತಿ ದಾಳಿ ನಡೆಸಿದೆ. ಈ ವೇಳೆ ಬಾಲಕ ಶಫೀರ್​ಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಅದೃಷ್ಟವಶಾತ್ ಯಾವುದೇ ಹಾನಿ ಸಂಭವಿಸಿಲ್ಲ. ಘಟನೆಯ ದೃಶ್ಯಗಳು ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿವೆ.

ಮಾದನಾಯಕನಹಳ್ಳಿ ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.


Spread the love

About Laxminews 24x7

Check Also

ಭಾರಿ ಮಳೆಗೆ ಬೆಳೆ ನಾಶ; ಕೆರೆಯಲ್ಲಿ ಮುಳುಗಿ ಮೂವರು ಸಾವು

Spread the loveತುಮಕೂರು: ಜಿಲ್ಲೆಯ ವಿವಿಧೆಡೆ ಮಂಗಳವಾರ ಸುರಿದ ಭಾರಿ ಮಳೆಗೆ ಅಪಾರ ಪ್ರಮಾಣದ ಬೆಳೆ ನಾಶವಾಗಿದೆ. ಇನ್ನೊಂದೆಡೆ, ಹಳ್ಳ-ಕೊಳ್ಳಗಳಲ್ಲಿ ಯಥೇಚ್ಛವಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ