Home / new delhi / ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ.

ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ.

Spread the love

ಬೆಂಗಳೂರು : ಪರಿಷತ್ ನಲ್ಲಿ ಎಪಿಎಂಸಿ, ಭೂಸುಧಾರಣೆ, ಕಾರ್ಮಿಕ ಕಾಯ್ದೆ ಪಾಸ್ ಆಗದ ಹಿನ್ನೆಲೆಯಲ್ಲಿ ಮತ್ತೆ ಸುಗ್ರೀವಾಜ್ಞೆ ಹೊರಡಿಸಲು ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ.

ಇಂದು ಸಿಎಂ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಎಪಿಎಂಸಿ ಕಾಯ್ದೆ, ಭೂಸುಧಾರಣೆ ತಿದ್ದುಪಡಿ ಕಾಯ್ದೆ, ಕಾರ್ಮಿಕ ಕಾಯ್ದೆ ತಿದ್ದುಪಡಿಗಳು ಪರಿಷತ್ ನಲ್ಲಿ ಪಾಸ್ ಆಗದ ಹಿನ್ನೆಲೆಯಲ್ಲಿ ಸುಗ್ರೀವಾಜ್ಞೆ ಮೂಲಕ ಜಾರಿಗೆ ತರಲು ರಾಜ್ಯ ಸರ್ಕಾರ ನಿರ್ಧರಿಸಿದೆ.


Spread the love

About Laxminews 24x7

Check Also

ರಾಜ್ಯಕ್ಕೆ ದಕ್ಷ ಗೃಹ ಸಚಿವರು ಬೇಕಾಗಿದ್ದಾರೆ ಎಂದು ಸಾಮಾಜಿಕ ಜಾಲತಾಣದಲ್ಲಿB.J.P. ಪ್ರಕಟನೆ

Spread the love ಬೆಂಗಳೂರು: ರಾಜ್ಯದಲ್ಲಿ ಕಾನೂನು-ಸುವ್ಯವಸ್ಥೆ ಕುಸಿಯುತ್ತಿದೆ ಎಂದು ಆರೋಪಿಸಿರುವ ಬಿಜೆಪಿ, ಇದೀಗ ರಾಜ್ಯಕ್ಕೆ ದಕ್ಷ ಗೃಹ ಸಚಿವರು ಬೇಕಾಗಿದ್ದಾರೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ