Breaking News
Home / new delhi / ಕುಟುಂಬದ ಆಸ್ತಿಪಾಸ್ತಿ ವಿಚಾರದಲ್ಲಿ ಮನನೊಂದು ಯುವಕ ಆತ್ಮಹತ್ಯೆ

ಕುಟುಂಬದ ಆಸ್ತಿಪಾಸ್ತಿ ವಿಚಾರದಲ್ಲಿ ಮನನೊಂದು ಯುವಕ ಆತ್ಮಹತ್ಯೆ

Spread the love

ಕೋಲಾರ: ಹಣದ ವಿಚಾರವಾಗಿ ಮನನೊಂದು ವ್ಯಕ್ತಿ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೋಲಾರ ತಾಲ್ಲೂಕು ಮದನಹಳ್ಳಿ ಗ್ರಾಮದಲ್ಲಿ ನಡೆದಿದೆ. ಮಂಜುನಾಥ್ (33) ಆತ್ಮಹತ್ಯೆ ಮಾಡಿಕೊಂಡವರು.

 ಜಮೀನು ಹಾಗೂ ಹಣದ ವಿಚಾರಕ್ಕೆ ಸಂಬಂಧಿಸಿ ಕುಟುಂಬದಲ್ಲೇ ಅನೇಕ ಮನಸ್ಥಾಪಗಳು ಉಂಟಾಗಿದ್ದವು.

ಇದೆಲ್ಲದರಿಂದ ಮನನೊಂದು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಆತ್ಮಹತ್ಯೆಗೂ‌ ಮುನ್ನ ವಿಡಿಯೋ ಹಾಗೂ ಡೆತ್ ನೋಟ್ ಬರೆದಿಟ್ಟಿದ್ದು, ತನ್ನ ಸಂಬಂಧಿ ರಮೇಶ್ ಎಂಬುವವರಿಂದ ಮನನೊಂದು ಆತ್ಮಹತ್ಯೆ ಮಡಿಕೊಂಡಿರುವ ಬಗ್ಗೆ ಉಲ್ಲೇಖಿಸಿದ್ದಾರೆ. ಕೋಲಾರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.


Spread the love

About Laxminews 24x7

Check Also

ರೇವಣ್ಣಗೆ ನ್ಯಾಯಾಂಗ ಬಂಧನ, ಸೆಂಟ್ರಲ್ ಜೈಲಿಗೆ ಶಿಫ್ಟ್

Spread the loveಬೆಂಗಳೂರು: ಶಾಸಕ ಹೆಚ್ ಡಿ ರೇವಣ್ಣನ (HD Revanna) ಸ್ಥಿತಿಯನ್ನು ಹೇಗೆ ವ್ಯಾಖ್ಯಾನಿಸಬೇಕೆಂದು ಅರ್ಥವಾಗುತ್ತಿಲ್ಲ. ಕೇವಲ ಹೊಳೆನರಸೀಪುರ (Holenarasipur) ಮಾತ್ರವಲ್ಲ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ