Breaking News

ಕುಟುಂಬದ ಆಸ್ತಿಪಾಸ್ತಿ ವಿಚಾರದಲ್ಲಿ ಮನನೊಂದು ಯುವಕ ಆತ್ಮಹತ್ಯೆ

Spread the love

ಕೋಲಾರ: ಹಣದ ವಿಚಾರವಾಗಿ ಮನನೊಂದು ವ್ಯಕ್ತಿ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೋಲಾರ ತಾಲ್ಲೂಕು ಮದನಹಳ್ಳಿ ಗ್ರಾಮದಲ್ಲಿ ನಡೆದಿದೆ. ಮಂಜುನಾಥ್ (33) ಆತ್ಮಹತ್ಯೆ ಮಾಡಿಕೊಂಡವರು.

 ಜಮೀನು ಹಾಗೂ ಹಣದ ವಿಚಾರಕ್ಕೆ ಸಂಬಂಧಿಸಿ ಕುಟುಂಬದಲ್ಲೇ ಅನೇಕ ಮನಸ್ಥಾಪಗಳು ಉಂಟಾಗಿದ್ದವು.

ಇದೆಲ್ಲದರಿಂದ ಮನನೊಂದು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಆತ್ಮಹತ್ಯೆಗೂ‌ ಮುನ್ನ ವಿಡಿಯೋ ಹಾಗೂ ಡೆತ್ ನೋಟ್ ಬರೆದಿಟ್ಟಿದ್ದು, ತನ್ನ ಸಂಬಂಧಿ ರಮೇಶ್ ಎಂಬುವವರಿಂದ ಮನನೊಂದು ಆತ್ಮಹತ್ಯೆ ಮಡಿಕೊಂಡಿರುವ ಬಗ್ಗೆ ಉಲ್ಲೇಖಿಸಿದ್ದಾರೆ. ಕೋಲಾರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.


Spread the love

About Laxminews 24x7

Check Also

ಕ್ಯಾನ್ಸರ್ ಪೀಡಿತನಿಂದ ವಿದ್ಯಾರ್ಥಿನಿ ಕೊಲೆ ಕೇಸ್​: ಪ್ರೀ ಪ್ಲ್ಯಾನ್ಡ್ ಮರ್ಡರ್ ರಹಸ್ಯ ಬಯಲು

Spread the loveಚಿತ್ರದುರ್ಗ, ಆಗಸ್ಟ್​ 21: ಕ್ಯಾನ್ಸರ್ ಮೂರನೇ ಹಂತದಲ್ಲಿರುವ ಚೇತನ್​​ನಿಂದಲೇ ವಿದ್ಯಾರ್ಥಿನಿ (student) ವರ್ಷಿತಾ(19) ಕೊಲೆ (kill) ಪ್ರಕರಣಕ್ಕೆ ಸಂಬಂಧಿಸಿದಂತೆ ಚಿತ್ರದುರ್ಗ ಡಿವೈಎಸ್​ಪಿ ಪಿ.ದಿನಕರ್, ಗ್ರಾಮಾಂತರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ