Breaking News

ಕಾಂಗ್ರೆಸ್ ಜಿಲ್ಲಾ ಘಟಕದ ಕಚೇರಿ ‘ಕಾಂಗ್ರೆಸ್ ಭವನ’ವನ್ನು ಉದ್ಘಾಟನೆ

Spread the love

ಬೆಳಗಾವಿ: ಇಲ್ಲಿನ ಸಂಗೊಳ್ಳಿರಾಯಣ್ಣ ವೃತ್ತದ ಸಮೀಪ ನಿರ್ಮಿಸಿರುವ ಕಾಂಗ್ರೆಸ್ ಜಿಲ್ಲಾ ಘಟಕದ ಕಚೇರಿ ‘ಕಾಂಗ್ರೆಸ್ ಭವನ’ವನ್ನು ಶುಕ್ರವಾರ ಉದ್ಘಾಟಿಸಲಾಯಿತು.

ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ವಿಧಾನಪರಿಷತ್ ವಿರೋಧ ಪಕ್ಷದ ನಾಯಕ ಎಸ್.ಆರ್. ಪಾಟೀಲ, ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಸತೀಶ ಜಾರಕಿಹೊಳಿ, ಈಶ್ವರ್ ಖಂಡ್ರೆ, ಶಾಸಕರಾದ ಲಕ್ಷ್ಮಿ ಹೆಬ್ಬಾಳಕರ, ಡಾ.ಅಂಜಲಿ ನಿಂಬಾಳ್ಕರ್, ಗಣೇಶ ಹುಕ್ಕೇರಿ, ಮಹಾಂತೇಶ ಕೌಜಲಗಿ, ಮುಖಂಡರಾದ ಐ‌.ಜಿ. ಸನದಿ, ವೀರಣ್ಣ ಮತ್ತಿಕಟ್ಟಿ, ಫಿರೋಜ್ ಸೇಠ್, ಜಿಲ್ಲಾ ಘಟಕದ ಅಧ್ಯಕ್ಷ ಗಣೇಶ ಹುಕ್ಕೇರಿ, ನಗರ ಘಟಕದ ಅಧ್ಯಕ್ಷ ರಾಜು ಸೇಠ್ ಪಾಲ್ಗೊಂಡಿದ್ದರು.


Spread the love

About Laxminews 24x7

Check Also

ತೀರ್ಥಹಳ್ಳಿಯ ಮಹಿಷಿಯ ಉತ್ತರಾದಿ ಮಠದಲ್ಲಿ ಕಳ್ಳತನ – ಕೆಲವೇ ಗಂಟೆಯಲ್ಲಿ 1 ಕೋಟಿ ಮೌಲ್ಯದ ಚಿನ್ನದ 16 ಹಲಗಾರತಿ ವಶಕ್ಕೆ

Spread the loveಶಿವಮೊಗ್ಗ: ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಮಹಿಷಿಯ ಉತ್ತರಾದಿ ಮಠದಲ್ಲಿ ನಡೆದ ಕಳ್ಳತನ ಪ್ರಕರಣವನ್ನ ಕೆಲವೇ ಗಂಟೆಯಲ್ಲಿ ಬೇಧಿಸುವಲ್ಲಿ ತೀರ್ಥಹಳ್ಳಿಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ