ಬೆಂಗಳೂರು: ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರ ಪುತ್ರ, ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ ವೈ ವಿಜಯೇಂದ್ರ ಅವರಿಗೆ ಕೊರೋನಾ ಸೋಂಕು ದೃಢಪಟ್ಟಿದೆ.
ಯಾವುದೇ ರೋಗ ಲಕ್ಷಣಗಳಿಲ್ಲದಿದ್ದರೂ ಇಂದು ಕೊರೋನಾ ದೃಢಪಟ್ಟಿದ್ದು, ವೈದ್ಯರ ಸಲಹೆ ಮೇರೆಗೆ ಕ್ವಾರಂಟೈನ್ನಲ್ಲಿದ್ದಾರೆ. ಈ ಬಗ್ಗೆ ಸ್ವತಃ ಅವರೇ ಸಾಮಾಜಿಕ ಜಾಲತಾಣಗಳ ಮೂಲಕ ಬಹಿರಂಗಪಡಿಸಿದ್ದಾರೆ
ಕೆ.ಆರ್.ಪೇಟೆ ಮಾದರಿಯಲ್ಲೇ ಶಿರಾ ಬೈ ಎಲೆಕ್ಷನ್ ಗೆಲ್ಲಲು ಬಿಜೆಪಿ ಪ್ಲಾನ್
ನನ್ನ ಕೊರೋನಾ ಪರೀಕ್ಷಾ ವರದಿಯಲ್ಲಿ ಪಾಸಿಟಿವ್ ಬಂದಿದ್ದು, ಯಾವುದೇ ರೋಗ ಲಕ್ಷಣಗಳಿಲ್ಲದಿದ್ದರೂ ವೈದ್ಯರ ಸಲಹೆಯಂತೆ ಕ್ವಾರಂಟೈನ್ ನಲ್ಲಿದ್ದೇನೆ. ಕಳೆದ ಕೆಲವು ದಿನಗಳಿಂದ ನನ್ನ ಜೊತೆ ಸಂಪರ್ಕದಲ್ಲಿದ್ದವರು ಎಲ್ಲಾ ಮುನ್ನೆಚ್ಚರಿಕೆ ವಹಿಸಿಬೇಕು ಎಂದು ವಿನಂತಿಸಿಕೊಳ್ಳುತ್ತೇನೆ.
Laxmi News 24×7