Breaking News

ಶಾಸಕ ಸತೀಶ ಜಾರಕಿಹೊಳಿ ಅವರ ದೇಶದಲ್ಲಿ ನಡೆದಿರುವ ಬೆಳವಣಿಗೆಗಳ ಬಗ್ಗೆ ಚರ್ಚಿಸಿದರು.

Spread the love

ಬೆಳಗಾವಿ: ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ ಜಾರಕಿಹೊಳಿ ಅವರ ಇಲ್ಲಿನ ಜಾಧವ ನಗರದಲ್ಲಿರುವ ನಿವಾಸಕ್ಕೆ ಪ್ರಗತಿಪರ ಚಿಂತಕ, ಗುಜರಾತ್ ಶಾಸಕ ಜಿಗ್ನೇಶ್ ಮೇವಾನಿ ಹಾಗೂ ಹೋರಾಟಗಾರ (ಮಾಜಿ ಐಎಎಸ್ ಅಧಿಕಾರಿ) ಶಶಿಕಾಂತ್ ಸೆಂಥಿಲ್ ಶನಿವಾರ ಭೇಟಿ ನೀಡಿದ್ದರು.

ದೇಶದಲ್ಲಿ ನಡೆದಿರುವ ಬೆಳವಣಿಗೆಗಳ ಬಗ್ಗೆ ಚರ್ಚಿಸಿದರು.

ಮಾನವ ಬಂಧುತ್ವ ವೇದಿಕೆ ರಾಜ್ಯ ಸಂಚಾಲಕ ರವೀಂದ್ರ ನಾಯ್ಕರ್ ಇದ್ದರು.


Spread the love

About Laxminews 24x7

Check Also

ಗೋಲಿಹಳ್ಳಿಯ ಶ್ರೀ ಶಿವ ಮಂದಿರದಲ್ಲಿ ನೂತನ ಶಿವ ಮುಖವಾಡ ಮತ್ತು ನಂದಿ ಮೂರ್ತಿ ಪ್ರತಿಷ್ಠಾಪನೆ

Spread the love ಗೋಲಿಹಳ್ಳಿಯ ಶ್ರೀ ಶಿವ ಮಂದಿರದಲ್ಲಿ ನೂತನ ಶಿವ ಮುಖವಾಡ ಮತ್ತು ನಂದಿ ಮೂರ್ತಿ ಪ್ರತಿಷ್ಠಾಪನೆ ಖಾನಾಪೂರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ