Breaking News

ಸಿಬಿಐ ದಾಳಿ ಪ್ರಕರಣ ಸಂಬಂಧ ವಿಚಾರಣೆಗೆ ಹಾಜರಾಗುವಂತೆ ಸಿಬಿಐನಿಂದ ಡಿಕೆಶಿಗೆ ಸಮನ್ಸ್‌

Spread the love

ಬೆಂಗಳೂರು: ಡಿಕೆ ಶಿವಕುಮಾರ್ ನಿವಾಸ ಸೇರಿದಂತೆ ಹಲವೆಡೆ ಸಿಬಿಐ ದಾಳಿ ಪ್ರಕರಣ ಸಂಬಂಧ ವಿಚಾರಣೆಗೆ ಹಾಜರಾಗುವಂತೆ ಸಿಬಿಐನಿಂದ ಡಿಕೆಶಿಗೆ ಸಮನ್ಸ್‌ ಜಾರಿಯಾಗಿದೆ.

ನಿನ್ನೆ ದಾಳಿ ಮುಕ್ತಾಯ ಬಳಿಕ ಅಧಿಕಾರಿಗಳು ಸಮನ್ಸ್‌ ನೀಡಿದ್ದರು. ಇನ್ನೆರಡು ದಿನಗಳಲ್ಲಿ ವಿಚಾರಣೆಗೆ ಹಾಜರಾಗುವಂತೆ ತಿಳಿಸಲಾಗಿದೆ. ಡಿಕೆ‌ ಮನೆ ಮೇಲೆ ದಾಳಿ ನಡೆಸಿದ ವೇಳೆ 57 ಲಕ್ಷ ಹಣ ಹಾಗೂ ಮಹತ್ವದ ದಾಖಲೆಗಳನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದರು. ಈ ಬಗ್ಗೆ ಸ್ಪಷ್ಟನೆ ಕೇಳಲು ಸಮನ್ಸ್ ನೀಡಿದ್ದಾರೆ. ಹೀಗಾಗಿ ಡಿಕೆಶಿ ಇನ್ನೆರಡು ದಿನಗಳಲ್ಲಿ ಸಿಬಿಐ ವಿಚಾರಣೆ ಎದುರಿಸಲಿದ್ದಾರೆ.


Spread the love

About Laxminews 24x7

Check Also

ಹಸಿದ ಹೊಟ್ಟೆಗೆ ಆಸರೆ: ಮುನವಳ್ಳಿಯಲ್ಲಿ ಇಂದಿರಾ ಕ್ಯಾಂಟಿನ್ ಲೋಕಾರ್ಪಣೆ!

Spread the love​”ಬಡವರ ಮತ್ತು ಶ್ರಮಿಕ ವರ್ಗದ ಜನರ ಹಸಿವು ನೀಗಿಸುವ ಉದ್ದೇಶದಿಂದ, ಇಂದು ಮುನವಳ್ಳಿ ಪಟ್ಟಣದಲ್ಲಿ ನೂತನವಾಗಿ ನಿರ್ಮಿಸಲಾದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ