Breaking News
Home / ರಾಜಕೀಯ / ಸಿಬಿಐ ದಾಳಿ ಪ್ರಕರಣ ಸಂಬಂಧ ವಿಚಾರಣೆಗೆ ಹಾಜರಾಗುವಂತೆ ಸಿಬಿಐನಿಂದ ಡಿಕೆಶಿಗೆ ಸಮನ್ಸ್‌

ಸಿಬಿಐ ದಾಳಿ ಪ್ರಕರಣ ಸಂಬಂಧ ವಿಚಾರಣೆಗೆ ಹಾಜರಾಗುವಂತೆ ಸಿಬಿಐನಿಂದ ಡಿಕೆಶಿಗೆ ಸಮನ್ಸ್‌

Spread the love

ಬೆಂಗಳೂರು: ಡಿಕೆ ಶಿವಕುಮಾರ್ ನಿವಾಸ ಸೇರಿದಂತೆ ಹಲವೆಡೆ ಸಿಬಿಐ ದಾಳಿ ಪ್ರಕರಣ ಸಂಬಂಧ ವಿಚಾರಣೆಗೆ ಹಾಜರಾಗುವಂತೆ ಸಿಬಿಐನಿಂದ ಡಿಕೆಶಿಗೆ ಸಮನ್ಸ್‌ ಜಾರಿಯಾಗಿದೆ.

ನಿನ್ನೆ ದಾಳಿ ಮುಕ್ತಾಯ ಬಳಿಕ ಅಧಿಕಾರಿಗಳು ಸಮನ್ಸ್‌ ನೀಡಿದ್ದರು. ಇನ್ನೆರಡು ದಿನಗಳಲ್ಲಿ ವಿಚಾರಣೆಗೆ ಹಾಜರಾಗುವಂತೆ ತಿಳಿಸಲಾಗಿದೆ. ಡಿಕೆ‌ ಮನೆ ಮೇಲೆ ದಾಳಿ ನಡೆಸಿದ ವೇಳೆ 57 ಲಕ್ಷ ಹಣ ಹಾಗೂ ಮಹತ್ವದ ದಾಖಲೆಗಳನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದರು. ಈ ಬಗ್ಗೆ ಸ್ಪಷ್ಟನೆ ಕೇಳಲು ಸಮನ್ಸ್ ನೀಡಿದ್ದಾರೆ. ಹೀಗಾಗಿ ಡಿಕೆಶಿ ಇನ್ನೆರಡು ದಿನಗಳಲ್ಲಿ ಸಿಬಿಐ ವಿಚಾರಣೆ ಎದುರಿಸಲಿದ್ದಾರೆ.


Spread the love

About Laxminews 24x7

Check Also

ಪಾನಿಪುರಿ ಮಾರುವ ಜ್ಯೂನೀಯರ್ ಮೋದಿ; ಮೋದಿ ತರಾನೇ..ಆದ್ರೆ ಅಲ್ಲ!

Spread the loveನವದೆಹಲಿ: ಗುಜರಾತ್‌ನ ಪಾನಿ ಪುರಿ ಮಾರಾಟಗಾರ ಅನಿಲ್ ಭಾಯಿ ಠಕ್ಕರ್ ಅವರು ಪ್ರಧಾನಿ ನರೇಂದ್ರ ಮೋದಿಯವರನ್ನು ಹೋಲುವ ಹಾಗೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ