Breaking News

ಸಿಬಿಐ ತನಿಖೆ ಚುರುಕಾಗುತ್ತಿದ್ದಂತೆ ವಿನಯ್ ಕುಲಕರ್ಣಿ ಬಿಜೆಪಿ ಸೇರಲು ಶತಪ್ರಯತ್

Spread the love

ಬೆಂಗಳೂರು: ರಾಜ್ಯ ಕಾಂಗ್ರೆಸ್ ನಾಯಕರಿಗೆ ಮತ್ತೊಂದು ಬಿಗ್ ಶಾಕ್ ಎದುರಾಗಿದ್ದು, ಮಾಜಿ ಸಚಿವ ವಿನಯ್ ಕುಲಕರ್ಣಿ ಅವರು ಬಿಜೆಪಿ ಸೇರಲು ಸಿದ್ದತೆ ನಡೆಸಿದ್ದಾರೆ ಎನ್ನಲಾಗುತ್ತಿದೆ.

ಜಿಲ್ಲಾ ಪಂಜಾಯತ್ ಸದಸ್ಯ ಯೋಗಿಶ್ ಗೌಡ ಕೊಲೆ ಪ್ರಕರಣ ಸಂಬಂಧ ಸಿಬಿಐ ತನಿಖೆ ಚುರುಕಾಗುತ್ತಿದ್ದಂತೆ ವಿನಯ್ ಕುಲಕರ್ಣಿ ಬಿಜೆಪಿ ಸೇರಲು ಶತಪ್ರಯತ್ನ ನಡೆಸುತ್ತಿದ್ದಾರೆ.

ಬಿಜೆಪಿ ಸೇರುವ ಸಂಬಂಧ ಮೋಹನ್ ಭಾಗವತ್, ಸದಾನಂದಗೌಡ ಅವರನ್ನು ಭೇಟಿಯಾಗಲು ವಿನಯ್ ಕುಲಕರ್ಣಿ ಪ್ರಯತ್ನ ನಡೆಸಿದ್ದಾರೆ. ವಿನಯ್ ಕುಲಕರ್ಣಿಗೆ ಮೈಸೂರು ಭಾಗದ ಸಚಿವರೊಬ್ಬರು ಸಾಥ್ ನೀಡುತ್ತಿದ್ದಾರೆ ಎನ್ನಲಾಗಿದೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ