Breaking News

ಜಮೀನಲ್ಲಿ‌ ಕೆಲಸ ಮಾಡ್ತಿದ್ದಾಗ PUC ವಿದ್ಯಾರ್ಥಿನಿಗೆ ಅನಾರೋಗ್ಯ: ಆಸ್ಪತ್ರೆಯಲ್ಲಿ‌ ಸಾವು

Spread the love

ದಾವಣಗೆರೆ: ಜಮೀನಿನಲ್ಲಿ‌ ಕೆಲಸ ಮಾಡುತ್ತಿದ್ದ ವೇಳೆ ಯುವತಿಗೆ ಅನಾರೋಗ್ಯವಾಗಿ ಆಸ್ಪತ್ರೆಗೆ ಸಾಗಿಸುವಾಗ ಮಾರ್ಗ ಮಧ್ಯೆ ಸಾವಿಗೀಡಾಗಿದ್ದಾರೆ. 18 ವರ್ಷದ ಪಿಯುಸಿ ವಿದ್ಯಾರ್ಥಿನಿ ಟಿ.ಶ್ವೇತಾ ಮೃತ ದುರ್ದೈವಿ.

ಜಿಲ್ಲೆಯ ಜಗಳೂರು ತಾಲೂಕಿನ ಗೌರಿಪುರದಲ್ಲಿ ಈ ದುರ್ಘಟನೆ ಸಂಭವಿಸಿದೆ. ತನ್ನ ಮಗಳ ಸಾವು ಅನುಮಾನಾಸ್ಪದವಾಗಿದೆ ಎಂದು ಶ್ವೇತಾ ಪೋಷಕರು ತನಿಖೆಗೆ ಮನವಿ ಮಾಡಿದ್ದಾರೆ. ಜಗಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪೊಲೀಸರು ಶವಪರೀಕ್ಷೆ ವರದಿಗಾಗಿ ಕಾಯುತ್ತಿದ್ದಾರೆ.


Spread the love

About Laxminews 24x7

Check Also

ವಿಜಯಪುರ ಜಿಲ್ಲೆಯ ಅಭಿವೃದ್ಧಿಯ ಕನಸು ನನಸು ಮಾಡಲು ಬದ್ಧ ಎಂದ ಸಿಎಂ; ಯುಕೆಪಿ, ಸರ್ಕಾರಿ ಮೆಡಿಕಲ್ ಕಾಲೇಜು ಸೇರಿ ಹಲವು ವಿಚಾರಗಳನ್ನು ಪ್ರಸ್ತಾಪಿಸಿದ ಸಿಎಂ ಸಿದ್ದರಾಮಯ್ಯ

Spread the love ವಿಜಯಪುರ ಜಿಲ್ಲೆಯ ಅಭಿವೃದ್ಧಿಯ ಕನಸು ನನಸು ಮಾಡಲು ಬದ್ಧ ಎಂದ ಸಿಎಂ; ಯುಕೆಪಿ, ಸರ್ಕಾರಿ ಮೆಡಿಕಲ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ