Breaking News

ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆ ಟಿಕೆಟ್ ವಿಚಾರದ ಬಗ್ಗೆಚರ್ಚೆಯೇ ಆಗಿಲ್ಲ.

Spread the love

ಹುಬ್ಬಳ್ಳಿ: ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆ ಟಿಕೆಟ್ ವಿಚಾರದ ಬಗ್ಗೆ ಇನ್ನೂ ಚರ್ಚೆಯೇ ಆಗಿಲ್ಲ ಅಂತಾ ಸಚಿವ ಜಗದೀಶ್ ಶೆಟ್ಟರ್ ಹೇಳಿದ್ದಾರೆ.

ನಗರದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು.. ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆ ಇನ್ನೂ ಘೋಷಣೆಯಾಗಿಲ್ಲ. ಈ ಬಗ್ಗೆ ಟಿಕೆಟ್ ಯಾರಿಗೆ ನೀಡಬೇಕು ಎಂಬುದರ ಕುರಿತು ಇನ್ನೂ ಚರ್ಚೆಯಾಗಿಲ್ಲ. ಚುನಾವಣೆ ಘೋಷಣೆಯಾದ ಬಳಿಕ ಅಭ್ಯರ್ಥಿ ಆಯ್ಕೆ ಬಗ್ಗೆ ಚರ್ಚಿಸಲಾಗುವುದು. ನನಗೆ ಟಿಕೆಟ್ ನೀಡಲು ಚರ್ಚೆಯಾಗಿದೆ ಎಂದು ಯಾರೂ ಹೇಳಿಲ್ಲ. ಆ ರೀತಿ ಯಾವುದೇ ಚರ್ಚೆಯಾಗಿಲ್ಲ. ಊಹಾಪೋಹಗಳಿಗೆ ನಾನು ಉತ್ತರ ನೀಡಲ್ಲ ಎಂದರು.


Spread the love

About Laxminews 24x7

Check Also

ನುಡಿದಂತೆ ನಡೆದ ಎಂಎಲ್ಸಿ ಪ್ರಕಾಶ ಹುಕ್ಕೇರಿ: ಯಡೂರ ಗ್ರಾಮಸ್ಥರ ಮೆಚ್ಚುಗೆ!

Spread the love ನುಡಿದಂತೆ ನಡೆದ ಎಂಎಲ್ಸಿ ಪ್ರಕಾಶ ಹುಕ್ಕೇರಿ: ಯಡೂರ ಗ್ರಾಮಸ್ಥರ ಮೆಚ್ಚುಗೆ! ನುಡಿದಂತೆ ನಡೆದ ಪ್ರಕಾಶ ಹುಕ್ಕೇರಿ; …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ