Breaking News

ಬೆಳ್ಳಂಬೆಳಗ್ಗೆ ನಡೀತು ಡಬಲ್​ ಮರ್ಡರ್​.. ಚಾಕುವಿನಿಂದ ಇರಿದು ತಾಯಿ ಮಗನ ಬರ್ಬರ ಹತ್ಯೆ, ಎಲ್ಲಿ?

Spread the love

ಶಿವಮೊಗ್ಗ: ಜಿಲ್ಲೆಯ ಸಾಗರ ಬಳಿಯ ಕಸೆಕಸೆಗೊಡ್ಲು ಗ್ರಾಮದಲ್ಲಿ ತಾಯಿ, ಮಗನನ್ನು ಬರ್ಬರವಾಗಿ ಕೊಲೆಗೈದಿರುವ ಘಟನೆ ಇಂದು ಬೆಳಗ್ಗೆ ನಡೆದಿದೆ. ಚಾಕುವಿನಿಂದ ಇರಿದು ತಾಯಿ ಬಂಗಾರಮ್ಮ ಹಾಗೂ ಆಕೆಯ ಪುತ್ರ ಪ್ರವೀಣನನ್ನು ಹತ್ಯೆಮಾಡಲಾಗಿದೆ.

ಸಾಗರದ ಹಳೇ ಇಕ್ಕೇರಿಯ ಸಮೀಪವಿರುವ ಕಸೆಕಸೆಗೊಡ್ಲು ಗ್ರಾಮದಲ್ಲಿ ಈ ಡಬಲ್ ಮರ್ಡರ್​ ನಡೆದಿದ್ದು ತಾಯಿ ಮಗನನ್ನು ಚಾಕುವಿನಿಂದ ಚುಚ್ಚಿ ಚುಚ್ಚಿ ಭೀಕರವಾಗಿ ಕೊಲೆಮಾಡಲಾಗಿದೆ.

ಸಾಗರ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love

About Laxminews 24x7

Check Also

ಸರ್ಕಾರ ಸಲ್ಲಿಸಿರುವ ಅರ್ಜಿ ವಿಲೇವಾರಿವರೆಗೂ ಸಿಎಟಿ ಆದೇಶ ಜಾರಿಗೆ ಒತ್ತಾಯಿಸದಂತೆ ವಿಕಾಸ್ ಕುಮಾರ್​ಗೆ ಸೂಚನೆ

Spread the loveಬೆಂಗಳೂರು: ಆರ್​​ಸಿಬಿ ವಿಜಯೋತ್ಸವದ ಸಂದರ್ಭದಲ್ಲಿ ನಡೆದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯಲೋಪ ಎಸಗಿದ್ದ ಆರೋಪದಡಿ ಕೆಲವು ಅಧಿಕಾರಿಗಳನ್ನು ಅಮಾನತು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ