Breaking News
Home / ಅಂತರಾಷ್ಟ್ರೀಯ / ಅಪರಿಚಿತ ವಾಹನ ಡಿಕ್ಕಿ: ಚಿತ್ರದುರ್ಗದಲ್ಲಿ ಚಿರತೆ; ಉತ್ತರ ಕನ್ನಡದಲ್ಲಿ ರಾಸುಗಳು ಸಾವು

ಅಪರಿಚಿತ ವಾಹನ ಡಿಕ್ಕಿ: ಚಿತ್ರದುರ್ಗದಲ್ಲಿ ಚಿರತೆ; ಉತ್ತರ ಕನ್ನಡದಲ್ಲಿ ರಾಸುಗಳು ಸಾವು

Spread the love

ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಚಿತ್ರದುರ್ಗ ಜಿಲ್ಲೆಯ ಗುಡ್ಡದರಂಗವ್ವನಹಳ್ಳಿ‌ ಬಳಿ ಚಿರತೆಯೊಂದು ಸಾವನ್ನಪ್ಪಿದೆ. ಏಳು ತಿಂಗಳ ಹೆಣ್ಣು ಚಿರತೆ‌ ರಸ್ತೆ ದಾಟುವ ವೇಳೆ‌ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದಿದೆ. ಇದರ ಪರಿಣಾಮವಾಗಿ ಚಿರತೆ ಸ್ಥಳದಲ್ಲೇ ಸಾವನ್ನಪ್ಪಿದೆ. ಘಟನೆ ನಡೆದ ಕೂಡಲೇ ಚಾಲಕ‌ ವಾಹನ ಸಮೇತ ಪರಾರಿಯಾಗಿದ್ದಾನೆ.

ಇತ್ತ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಬಿಡಾಡಿ ದನಗಳು ಸಾವನ್ನಪ್ಪಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ಬಳಿ ನಡೆದಿದೆ.

ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಓಡಾಡುತ್ತಿದ್ದ 6 ಬಿಡಾಡಿ ದನಗಳು ಸಾವನ್ನಪ್ಪಿದೆ.


Spread the love

About Laxminews 24x7

Check Also

ಸಿದ್ದರಾಮಯ್ಯನವರೇ ಅಧಿಕಾರದಿಂದ ಇಳೀರಿ, 24 ಗಂಟೆಯಲ್ಲಿ ಕಸ್ಟಡಿಗೆ ತೆಗೆದುಕೊಳ್ಳುತ್ತೇವೆ. : ಆರ್. ಅಶೋಕ್ ಸವಾಲು

Spread the loveಬೆಂಗಳೂರು : ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಪಕ್ಷ ನಾಯಕ ಆರ್ ಅಶೋಕ್ ಸಿಎಂ ಸಿದ್ದರಾಮಯ್ಯ ಹಾಗೂ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ