Breaking News
Home / ಅಂತರಾಷ್ಟ್ರೀಯ / ಸಕ್ಕರೆ ಕಾರ್ಖಾನೆಯಲ್ಲಿ ಆಯತಪ್ಪಿ ಬಿದ್ದು ಕಾರ್ಮಿಕ ಸಾವು

ಸಕ್ಕರೆ ಕಾರ್ಖಾನೆಯಲ್ಲಿ ಆಯತಪ್ಪಿ ಬಿದ್ದು ಕಾರ್ಮಿಕ ಸಾವು

Spread the love

ವಿಜಯಪುರ: ಕೆಲಸ ಮಾಡುವ ವೇಳೆ ಆಯತಪ್ಪಿ ಕೆಳಗೆ ಬಿದ್ದು ಕಾರ್ಮಿಕನೊಬ್ಬ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಆಲಮೇಲ ತಾಲೂಕಿನ ಕಡಣಿಯಲ್ಲಿರುವ KPR ಸಕ್ಕರೆ ಕಾರ್ಖಾನೆಯಲ್ಲಿ ನಡೆದಿದೆ. ಮೃತ ಕಾರ್ಮಿಕನನ್ನು ಆಲಮೇಲ ಪಟ್ಟಣದ ಸುರೇಶ ಪೂಜಾರಿ(19) ಎಂದು ಗುರುತಿಸಲಾಗಿದೆ.
 ಕಾರ್ಖಾನೆಯಲ್ಲಿ ಸೂಕ್ತ ಸುರಕ್ಷತಾ ಸಾಧನಗಳಿಲ್ಲದ ಕಾರಣ ಸುರೇಶ ಮೃತಪಟ್ಟಿದ್ದಾನೆಂದು ಮೃತನ ಸಂಬಂಧಿಕರ ಆರೋಪಿಸಿದ್ದಾರೆ.

ಮೃತನ‌ ನಿವಾಸದ ಬಳಿ ಸಂಬಂಧಿಕರು ಹಾಗೂ ಸ್ಥಳಿಯರಿಂದ ಪ್ರತಿಭಟನೆ ನಡೆದಿದ್ದು ಸೂಕ್ತ ಪರಿಹಾರ ನೀಡಲು ಕುಟುಂಬಸ್ಥರು ಒತ್ತಾಯಿಸಿದ್ದಾರೆ.


Spread the love

About Laxminews 24x7

Check Also

ಜನರು ತಿಂಗಳುಗಟ್ಟಲೆ ಓಡಾಡಿದರು ವೀಸಾ ಸಿಗಲ್ಲ, ಪ್ರಜ್ವಲ್ ಗೆ ಒಂದೇ ದಿನದಲ್ಲಿ ಹೇಗೆ ಸಿಕ್ಕಿತು? : ವಿನಯ್ ಕುಲಕರ್ಣಿ

Spread the loveಹಾವೇರಿ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾವೇರಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ