Breaking News
Home / ಅಂತರಾಷ್ಟ್ರೀಯ / 10 ವರ್ಷದಿಂದ ಬತ್ತಿದ್ದ ಕೊಳವೆ ಬಾವಿಗಳಿಗೆ ಮರು ಜೀವ! ಉಕ್ಕುತ್ತಿದ್ದಾಳೆ ಗಂಗೆ..

10 ವರ್ಷದಿಂದ ಬತ್ತಿದ್ದ ಕೊಳವೆ ಬಾವಿಗಳಿಗೆ ಮರು ಜೀವ! ಉಕ್ಕುತ್ತಿದ್ದಾಳೆ ಗಂಗೆ..

Spread the love

ಬಾಗಲಕೋಟೆ: ಜಿಲ್ಲೆಯಲ್ಲಿ ನಿರಂತರವಾಗಿ ಸುರಿದ ಮಳೆಯಿಂದಾಗಿ ಬತ್ತಿದ್ದ ಕೊಳವೆ ಬಾವಿಗಳು ಮರು ಜೀವ ಪಡೆದುಕೊಳ್ಳುತ್ತಿವೆ. 10 ವರ್ಷಗಳಿಂದ ಬತ್ತಿದ್ದ ಕೊಳವೆ ಬಾವಿಗಳಲ್ಲಿ ನೀರು ಉಕ್ಕುತ್ತಿದೆ.

ಬಾಗಲಕೋಟೆ ಜಿಲ್ಲೆಯಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿದೆ. ಭಾರಿ ಮಳೆಯಿಂದಾಗಿ ಕೆರೆಗಳು ತುಂಬಿವೆ. ರಸ್ತೆಗಳಲ್ಲಿ ನೀರು ನಿಂತಿದೆ. ಇದರ ಜೊತೆಗೆ ಜಿಲ್ಲೆಯ ಹಲವೆಡೆ ಹಲವು ವರ್ಷಗಳಿಂದ ಬತ್ತಿ ಹೋಗಿದ್ದ ಕೊಳವೆ ಬಾವಿಗಳಲ್ಲಿ ನೀರು ಹರಿಯುತ್ತಿದೆ.

ಚಿಮ್ಮಡ, ರಬಕವಿಯ ಬ್ರಹ್ಮಾನಂದ ನಗರದಲ್ಲಿನ ವಿಜಯ ಹೂಗಾರ ಮನೆಯ ಬೋರ್‌ವೆಲ್‌ನಲ್ಲಿ ನೀರು ಉಕ್ಕಿ ಹರಿಯುತ್ತಿದೆ. ಇದನ್ನು ಕಂಡು ಬೋರ್‌ವೆಲ್‌ ಮಾಲೀಕ ಸಂತಸ ವ್ಯಕ್ತಪಡಿಸಿದ್ದಾನೆ. ಆದರೆ ಜಿಲ್ಲೆಯ ಬೇರೆ ಬೇರೆ ಕಡೆ ಮಳೆ ಅನಾಹುತ ಸೃಷ್ಟಿಸಿದ್ದು, ಅನುಕೂಲವೂ ಆಗಿದೆ.

 

 

*ಹೆಚ್ಚಿನ ಸುದ್ದಿಗಾಗಿ ಲಕ್ಷ್ಮಿ ನ್ಯೂಸ್ ಚಾನಲ್ ಅನ್ನ subscribe ಹಾಗೂ ಕ್ಷಣ ಕ್ಷಣದ ಸುದ್ದಿಗಳಿಗಾಗಿ ಲಕ್ಷ್ಮಿ ನ್ಯೂಸ್ ವೆಬ್ ಸೈಟ್ ಫಾಲೋ ಮಾಡಿ*??

ಸುದ್ದಿ ಮತ್ತು ಜಾಹೀರಾತುಗಳಿಗೆ ಸಂಪರ್ಕಿಸಿರಿ: 8123967576
Laxmi News

 

 


Spread the love

About Laxminews 24x7

Check Also

ಜನರು ತಿಂಗಳುಗಟ್ಟಲೆ ಓಡಾಡಿದರು ವೀಸಾ ಸಿಗಲ್ಲ, ಪ್ರಜ್ವಲ್ ಗೆ ಒಂದೇ ದಿನದಲ್ಲಿ ಹೇಗೆ ಸಿಕ್ಕಿತು? : ವಿನಯ್ ಕುಲಕರ್ಣಿ

Spread the loveಹಾವೇರಿ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾವೇರಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ