Breaking News

ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಅಪಾರ ಹಾನಿ ನಾಳೆ ಕಂದಾಯ ಸಚಿವ ಆರ್. ಅಶೋಕ ಭೇಟಿ

Spread the love

ಬೆಂಗಳೂರು:  ರಾಜ್ಯದಲ್ಲಿ  ಕಳೆದ ನಾಲ್ಕು ದಿನಗಳಿಂದ ಧಾರಾಕಾರ ಮಳೆ ಸುರಿಯುತ್ತಿದ್ದು, ಮಳೆ ಅಬ್ಬರಕ್ಕೆ ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಅಪಾರ ಹಾನಿಯಾಗಿದೆ. ಪ್ರವಾಹ ಪೀಡಿತ ಜಿಲ್ಲೆಗಳಿಗೆ ನಾಳೆ ಕಂದಾಯ ಸಚಿವ ಆರ್. ಅಶೋಕ ಭೇಟಿ ನೀಡಲಿದ್ದಾರೆ.

ಈ ವಿಚಾರವಾಗಿ  ಮಾತನಾಡಿದ ಅವರು,  ಕಲ್ಯಾಣ ಕರ್ನಾಟಕದ ಬೀದರ್, ಕಲಬುರಗಿ,  ಕೊಪ್ಪಳ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಿ ಪ್ರವಾಹ ಪರಿಸ್ಥಿತಿ  ಎದುರಾಗಿದೆ. ಸರ್ಕಾರವು ಅಗತ್ಯ ಕ್ರಮ ಕೈಗೊಂಡಿದೆ/.  ಆಯಾ ಪ್ರದೇಶದಲ್ಲಿ 43 ಕಾಳಜಿ ಕೇಂದ್ರ ತೆರೆಯಲಾಗಿದೆ. 4864 ಜನರು ಆಶ್ರಯ ಪಡೆದಿದ್ದಾರೆ ಎಂದು ಮಾಹಿತಿ ನೀಡಿದ್ದರು. 

ಕಲಬುರಗಿ ಜಿಲ್ಲೆಯಲ್ಲಿ ಹೆಚ್ಚು ಹಾನಿ ಸಂಭವಿಸಿದೆ. ಮೊದಲು ಆ ಪ್ರದೇಶಗಳಿಗೆ ಭೇಟಿ ನೀಡಿ ಮಾಹಿತಿ ಪಡೆಯಲಿದ್ದೇನೆ ಎಂದು ತಿಳಿಸಿದರು. 


Spread the love

About Laxminews 24x7

Check Also

ರಾಯಬಾಗ ತಾಲೂಕಿನ 19 ಗ್ರಾಮಗಳ 39 ಕೆರೆಗಳಿಗೆ ನೀರು ತುಂಬಿಸುವ ಮಹತ್ವಾಕಾಂಕ್ಷಿ ಏತ ನೀರಾವರಿ ಯೋಜನೆಯ ಕಾಮಗಾರಿ ಪ್ರಾಯೋಗಿಕವಾಗಿ ಚಾಲನೆ

Spread the love ರಾಯಬಾಗ ತಾಲೂಕಿನ ಬಾವನ ಸೌಂದತ್ತಿ ಗ್ರಾಮದ ಕೃಷ್ಣಾ ನದಿಯ ದಡದಲ್ಲಿ ಕೈಗೊಳ್ಳಲಾದ, ರಾಯಬಾಗ ತಾಲೂಕಿನ 19 …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ