Breaking News

ನಾಡಿನಾದ್ಯಂತ ನವರಾತ್ರಿ ಹಬ್ಬದ ಸಂಭ್ರಮ ಶುರುವಾಗಿದೆ.

Spread the love

ಬೆಂಗಳೂರು: ಇಂದಿನಿಂದ ನಾಡಿನಾದ್ಯಂತ ನವರಾತ್ರಿ ಹಬ್ಬದ ಸಂಭ್ರಮ ಶುರುವಾಗಿದೆ. ನವರಾತ್ರಿಯ ಮೊದಲ ದಿನದ ಹಿನ್ನೆಲೆಯಲ್ಲಿ ಬನಶಂಕರಿ ದೇವಸ್ಥಾನದಲ್ಲಿ ವಿಶೇಷ ಪೂಜೆ ನೆರವೇರಿದೆ.

ಇಂದು ತಾಯಿ ಬನಶಂಕರಿಗೆ ಅರಿಶಿನ ಕೊಂಬಿನ‌ ಅಲಂಕಾರ ಮಾಡಲಾಗಿದ್ದು ಭಕ್ತರ ಮನ ಸೆಳೆದಿದ್ದಾಳೆ. ದೇವಿಯ ದರ್ಶನ ಪಡೆಯಲು ಸಹಸ್ರಾರು ಸಂಖ್ಯೆಯಲ್ಲಿ ಭಕ್ತರು ಆಗಮಿಸಿದ್ರು. ದೇವಿಗೆ ತುಪ್ಪ ಹಾಗೂ ನಿಂಬೆಹಣ್ಣಿನ‌ ದೀಪ ಬೆಳಗುವ ಮೂಲಕ ಭಕ್ತರು ದೇವಿಗೆ ನಮಿಸಿದ್ರು. ದೇವಸ್ಥಾನದಲ್ಲಿ ನವರಾತ್ರಿಯ ರಂಗು ಮೇಳೈಸಿದೆ.

ಕೊರೊನಾ ಹಿನ್ನೆಲೆಯಲ್ಲಿ ಎಲ್ಲಾ ರೀತಿ ಮನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ದೇವಿಯ ದರ್ಶನಕ್ಕೆ ಬರುವವರು ಮಾಸ್ಕ್, ಸ್ಯಾನಿಟೈಸರ್ ಬಳಕೆ ಕಡ್ಡಾಯ ಮಾಡಲಾಗಿದೆ.

 

 


Spread the love

About Laxminews 24x7

Check Also

ಕಾಲ್ತುಳಿತ ಪ್ರಕರಣ, ಅಮೈಕಾಸ್‌ ಕ್ಯೂರಿ ನೇಮಿಸಿದ ಹೈಕೋರ್ಟ್

Spread the loveಬೆಂಗಳೂರು: ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು (ಆರ್​​ಸಿಬಿ) ಐಪಿಎಲ್ ಜಯ ಗಳಿಸಿದ ಹಿನ್ನೆಲೆಯಲ್ಲಿ ಹಮ್ಮಿಕೊಂಡಿದ್ದ ವಿಜಯೋತ್ಸವ ಸಂದರ್ಭದಲ್ಲಿ ಉಂಟಾದ ಕಾಲ್ತುಳಿತದಿಂದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ