Breaking News

ಚಿರು ಸಮಾಧಿ ಬಳಿ ಹೋಗಿ, ಸುಂದರ್​ ರಾಜ್​ ಕುಟುಂಬ ಪೂಜೆ ನೆರವೇರಿಸಲಿದ್ದಾರೆ.

Spread the love

ಚಿರು ಸರ್ಜಾ ಹುಟ್ಟುಹಬ್ಬದ ಹಿನ್ನೆಲೆ, ಪತ್ನಿ ಮೇಘನಾ ರಾಜ್​ ಚಿರು ಸಮಾಧಿ ಬಳಿ ಹೋಗಲು ಸಿದ್ಧತೆ ನಡೆಸುತ್ತಿದ್ದಾರೆ ಅನ್ನೋದು ತಿಳಿದು ಬಂದಿದೆ. ಚಿರು ಸಮಾಧಿ ಬಳಿ ಹೋಗಿ, ಸುಂದರ್​ ರಾಜ್​ ಕುಟುಂಬ ಪೂಜೆ ನೆರವೇರಿಸಲಿದ್ದಾರೆ. ಸದ್ಯ ಮೇಘನಾ ರಾಜ್​ ಸರ್ಜಾ ತಮ್ಮ ಜೆ.ಪಿ.ನಗರದ ಮನೆಯಲ್ಲೇ ಇದ್ದಾರೆ.

ಇನ್ನು, ಇಂದು ಮೇಘನಾರಾಜ್​ಗೆ ಹೆರಿಗೆ ಅಗುವ ಊಹಾಪೋಹಗಳಿಗೆ ತಂದೆ ಸುಂದರ್ ರಾಜ್ ತೆರೆ ಎಳೆದಿದ್ದಾರೆ. ‘ಇವತ್ತು ಮೇಘನಾ ಆಸ್ಪತ್ರೆಗೆ ಅಡ್ಮಿಟ್​ ಆಗೋದಿಲ್ಲ. ನಾವೆಲ್ಲರೂ ಚಿರು ಸಮಾಧಿಗೆ ಹೋಗಿ ಪೂಜೆ ಸಲ್ಲಿಸುತ್ತೇವೆ’ ಅಂತ ಸಂದರ್​ ರಾಜ್​ ಹೇಳಿಕೆ ನೀಡಿದ್ದಾರೆ.


Spread the love

About Laxminews 24x7

Check Also

ಕಾಂಗ್ರೆಸ್ ಪಕ್ಷಕ್ಕೆ ಮುಜುಗರಕ್ಕಿಡಾಗಿಸಿದ ಬಿಜೆಪಿ; ನಾಟಿ ಕೋಳಿ ಸರ್ಕಾರದ ಘೋಷಣೆಗಳು* ನಾಟಿ ಕೋಳಿ ಸರ್ಕಾರಕ್ಕೆ ವಿಜಯಪುರದಲ್ಲಿ ಬಿಜೆಪಿ ಸೆಡ್ಡು!

Spread the love ಕಾಂಗ್ರೆಸ್ ಪಕ್ಷಕ್ಕೆ ಮುಜುಗರಕ್ಕಿಡಾಗಿಸಿದ ಬಿಜೆಪಿ; ನಾಟಿ ಕೋಳಿ ಸರ್ಕಾರದ ಘೋಷಣೆಗಳು* ನಾಟಿ ಕೋಳಿ ಸರ್ಕಾರಕ್ಕೆ ವಿಜಯಪುರದಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ