Breaking News

ನಮಗೆ ಮಾಡಲು ಬೇರೆ ಕೆಲಸ ಇದೆ ಹೀಗಾಗಿ ಸಹೋದರ ಚನ್ನರಾಜ್ ಹಟ್ಟಿಹೊಳಿ ಡಿಸಿಸಿ ಬ್ಯಾಂಕ್ ಇಲೆಕ್ಷನ್ ಗೆ ನಿಲ್ಲುವದಿಲ್ಲ: ಲಕ್ಷ್ಮೀ ಹೆಬ್ಬಾಳಕರ

Spread the love

ಬೆಳಗಾವಿ- ನಮಗೆ ಮಾಡಲು ಬೇರೆ ಕೆಲಸ ಇದೆ ಹೀಗಾಗಿ ಸಹೋದರ ಚನ್ನರಾಜ್ ಹಟ್ಟಿಹೊಳಿ ಡಿಸಿಸಿ ಬ್ಯಾಂಕ್ ಇಲೆಕ್ಷನ್ ಗೆ ನಿಲ್ಲುವದಿಲ್ಲ ಎಂದು ಶಾಸಕಿ ಲಕ್ಷ್ಮೀ ಹೆಬ್ಬಾಳಕರ ಹೇಳಿದ್ದಾರೆ

ಬೆಳಗಾವಿಯ ಕಾಂಗ್ರೆಸ್ ಭವನದಲ್ಲಿ ಮಾದ್ಯಮಗಳ ಜೊತೆ ಮಾತನಾಡಿದ ಅವರು, ಹಸಿದವರಿಗೆ ಊಟ ಕೊಡುವುದು ಕಾಂಗ್ರೆಸ್ ಕಾನ್ಸೆಪ್ಟ್ಕಾ ರ್ಯಕರ್ತರಿಗೆ ಮಾತ್ರ ಕ್ಯಾಂಟೀನ್ ಅಲ್ಲ, ಎಲ್ಲಾ ಸಾರ್ವಜನಿಕರಿಗೂ ಅನುಕೂಲ ಆಗುತ್ತೆ,ಬೆಳಗಾವಿ ಕಾಂಗ್ರೆಸ್ ಕಚೇರಿಯಲ್ಲಿ ಸುಸಜ್ಜಿತ, ಹೈಜೆನಿಕ್ ಕ್ಯಾಂಟೀನ್ ಉದ್ಘಾಟನೆ ಮಾಡ್ತಿದೀವಿಬೆಳಗಾವಿಯಲ್ಲಿ ಕೆಪಿಸಿಸಿ ವಕ್ತಾರೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು


Spread the love

About Laxminews 24x7

Check Also

ಭಾರತದ ಮುಂದಿನ ಸೇನಾ ಮುಖ್ಯಸ್ಥರಾಗಿ ಲೆಫ್ಟಿನೆಂಟ್ ಜನರಲ್ ಧೀರಜ್ ಸೇಠ್ ನೇಮಕ

Spread the loveನವದೆಹಲಿ: ಭಾರತದ ಮುಂದಿನ ಸೇನಾ ಮುಖ್ಯಸ್ಥರಾಗಿ ಲೆಫ್ಟಿನೆಂಟ್ ಜನರಲ್ ಧೀರಜ್ ಸೇಠ್  ಅವರನ್ನ ಕೇಂದ್ರ ಸರ್ಕಾರ ನೇಮಕ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ