Breaking News

ಕಾರಜೋಳ ಪುತ್ರ‌ ಅವರ ಆರೋಗ್ಯ ಸ್ಥಿತಿ ಗಂಭೀರ

Spread the love

ಕಲಬುರಗಿ : ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಪುತ್ರ‌ ಡಾ.ಗೋಪಾಲ ಕಾರಜೋಳ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಚೆನ್ನೈ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಡಿಸಿಎಂ ಗೋವಿಂದ ಕಾರಜೋಳ ಅವರಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿತ್ತು. ಬಳಿಕ ಅವರ ಪುತ್ರನಿಗೆ ಸೋಂಕು ಕಾಣಿಸಿಕೊಂಡಿತ್ತು.

ಬಳಿಕ ಬೆಂಗಳೂರಿನ ಮಣಿಪಾಲ ಆಸ್ಪತ್ರೆಗೆ ದಾಖಲಿಸಿದ್ದರು. ಇಂದು ಉಸಿರಾಟದ ತೊಂದರೆಯಾದ ಹಿನ್ನೆಲೆ ಚೆನ್ನೈ ಖಾಸಗಿ ಆಸ್ಪತ್ರೆ ಶಿಪ್ಟ್ ಮಾಡಲಾಗಿದೆ.


Spread the love

About Laxminews 24x7

Check Also

ಚಾಮುಂಡಿ ಬೆಟ್ಟಕ್ಕೆ ಎಲ್ಲಾ ಧರ್ಮದವರಿಗೂ ಪ್ರವೇಶವಿದೆ: ಡಿಸಿಎಂ

Spread the loveಬೆಂಗಳೂರು : ಚಾಮುಂಡಿ ಬೆಟ್ಟಕ್ಕೆ ಎಲ್ಲ ಧರ್ಮದವರಿಗೂ ಪ್ರವೇಶವಿದೆ. ಎಲ್ಲಾ ಸಮಾಜದವರು ಚಾಮುಂಡಿ ಬೆಟ್ಟಕ್ಕೆ ಹೋಗುತ್ತಾರೆ, ದೇವರ ಬಳಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ