Breaking News

ತಮ್ಮನೊಬ್ಬ ರಾಡ್ ನಿಂದ ಅಣ್ಣನ ತಲೆಗೆ ಹೊಡೆದು ಹತ್ಯೆ

Spread the love

ಬೆಳಗಾವಿ- ತಮ್ಮನೊಬ್ಬ ರಾಡ್ ನಿಂದ ಅಣ್ಣನ ತಲೆಗೆ ಹೊಡೆದು ಹತ್ಯೆ ಮಾಡಿದ ಘಟನೆ ಮಾರಿಹಾಳ ಪೋಲೀಸ್ ಠಾಣೆ ವ್ಯಾಪ್ತಿಯ ಅಷ್ಟೇ ಗ್ರಾಮದ ಪಕ್ಕದಲ್ಲಿರುವ ಚಂದಗಡ ಗ್ರಾಮದಲ್ಲಿ ನಡೆದಿದೆ.

ಕೃಷ್ಣಾ ಕಾಲಕುಂದ್ರಿ30 ಹತ್ಯೆಯಾದ ದುರ್ದೈವಿಯಾಗಿದ್ದಾನೆ ಇತನ ತಮ್ಮ ಮಿಥುನ ಶಿವಾಜಿ ಕಾಲಕುಂದ್ರಿ ಕೊಲೆ ಮಾಡಿದ ಆರೋಪಿಯಾಗಿದ್ದು ಮಾರಿಹಾಳ ಪೋಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ಮಿಥುನ ಕಾಲಕುಂದ್ರಿ ಪ್ರತಿದಿನ ಕುಡಿದ ಅಮಲಿನಲ್ಲಿ ಮನೆಯವರ ಜೊತೆ ನಿತ್ಯ ಜಗಳಾಡುತ್ತಿದ್ದ ಇವತ್ತು ಅಣ್ಣನ ಜೊತೆ ಜಗಳಕ್ಕಿಳಿದು ಅಣ್ಣನಿಗೆ ರಾಡ್ ನಿಂದ ತೆಲೆಗೆ ಹೊಡೆದು ಅಣ್ಣ ಕೃಷ್ಣಾ ಎಂಬಾತನ ಹತ್ಯೆ ಮಾಡಿದ್ದಾನೆ ಎಂದು ಆರೋಪಿಸಿ,ಮಿಥುನ್ ಕಾಲಕುಂದ್ರಿಯನ್ನು ಬಂಧಿಸಲಾಗಿದೆ.

ಮಾರಿಹಾಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ಮುಂದುವರೆದಿದೆ.


Spread the love

About Laxminews 24x7

Check Also

ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ವಿರೇಂದ್ರ ಹೆಗ್ಗಡೆ ಅವರ ಅವಹೇಳನೆ ಖಂಡಿಸಿ ಹುಕ್ಕೇರಿ ಯಲ್ಲಿ ಪ್ರತಿಟಭಟನೆ.

Spread the love ಹುಕ್ಕೇರಿ : ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ವಿರೇಂದ್ರ ಹೆಗ್ಗಡೆ ಅವರ ಅವಹೇಳನೆ ಖಂಡಿಸಿ ಹುಕ್ಕೇರಿ ಯಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ