Breaking News

ಬಿಜೆಪಿ  ನಾಯಕರು ಕಚ್ಚಾಡಿಕೊಂಡು ಸರ್ಕಾರ ಬಿದ್ರೆ, ನಾವು ಚುನಾವಣೆ ಎದುರಿಸಲು ಸಿದ್ದರಿದ್ದೇವೆ: ಸಿದ್ದರಾಮಯ್ಯ

Spread the love

ಹುಬ್ಬಳ್ಳಿ: ಬಿಜೆಪಿ  ನಾಯಕರು ಕಚ್ಚಾಡಿಕೊಂಡು ಸರ್ಕಾರ ಬಿದ್ರೆ, ನಾವು ಚುನಾವಣೆ ಎದುರಿಸಲು ಸಿದ್ದರಿದ್ದೇವೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು.

ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಅವರು,  ಪಶ್ಚಿಮ ಪದವೀಧರ ಕ್ಷೇತ್ರ ಚುನಾವಣೆಯ ಅಭ್ಯರ್ಥಿಯನ್ನು ಒಂದು ವರ್ಷದ ಮೊದಲ ಆಯ್ಕೆ ಮಾಡಿದ್ದೇವೆ. ಈ ಮೊದಲು ಪದವೀಧರರ ಚುನಾವಣೆಯನ್ನ ನಾವು ಗಂಭೀರವಾಗಿ ಪರಿಗಣಿಸುತ್ತಿರಲಿಲ್ಲ. ಆದರೆ ಈ ಬಾರಿ ಚುನಾವಣೆಗಳನ್ನ ಕಾಂಗ್ರೆಸ್ ಬಹಳ ಗಂಭೀರವಾಗಿ ಪರಿಗಣಿಸಿದೆ ಎಂದರು.

ಕರ್ನಾಟಕದ ಎರಡು ಪದವೀಧರರ ಕ್ಷೇತ್ರಕ್ಕೆ ಚುನಾವಣೆ ನಡೀತಿದೆ. ಪಶ್ಚಿಮ ಕ್ಷೇತ್ರದಿಂದ ಡಾ. ಕುಬೇರಪ್ಪ ಅವರನ್ನ ಘೋಷಣೆ ಮಾಡಿದ್ದೇವೆ. ಈ ಬಾರಿ ಕುಬೇರಪ್ಪ ಗೆದ್ದೇ ಗೆಲ್ತಾರೆ ಎಂಬ ಭರವಸೆ ಇದೆ ಎಂದು ಹೇಳಿದರು.


Spread the love

About Laxminews 24x7

Check Also

ಹುಬ್ಬಳ್ಳಿಯಲ್ಲಿ ಸಿಲಿಂಡರ್ ಬ್ಲಾಸ್ಟ್ ತಪ್ಪಿದ ದೊಡ್ಡ ದುರಂತ

Spread the love ಹುಬ್ಬಳ್ಳಿಯಲ್ಲಿ ಸಿಲಿಂಡರ್ ಬ್ಲಾಸ್ಟ್ ತಪ್ಪಿದ ದೊಡ್ಡ ದುರಂತ ಹುಬ್ಬಳ್ಳಿಯಲ್ಲಿ ನಿನ್ನೆ ಮಧ್ಯ ರಾತ್ರಿ ಎರಡು ಗಂಟೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ