Breaking News

ಅಂಜನಾದ್ರಿ ಪರ್ವತಕ್ಕೆ ನಟ ಪುನೀತ್ ರಾಜಕುಮಾರ್ ಭೇಟಿ ನೀಡಿ ಪೂಜೆ ಸಲ್ಲಿಸಿದ್ದಾರೆ.

Spread the love

ಕೊಪ್ಪಳ: ಅಂಜನಾದ್ರಿ ಪರ್ವತಕ್ಕೆ ನಟ ಪುನೀತ್ ರಾಜಕುಮಾರ್ ಭೇಟಿ ನೀಡಿ ಪೂಜೆ ಸಲ್ಲಿಸಿದ್ದಾರೆ. ಜಿಲ್ಲೆಯ ಗಂಗಾವತಿ ತಾಲೂಕಿನ ಅಂಜನಾದ್ರಿ ಪರ್ವತ ಏರಿ ಹನುಮನ‌ ದರ್ಶನ ಪಡೆದಿದ್ದಾರೆ.

 ಕಳೆದ ಒಂದು ವಾರದಿಂದ ಜೇಮ್ಸ್ ಚಿತ್ರೀಕರಣಕ್ಕಾಗಿ ಪುನೀತ್ ಮಲ್ಲಾಪೂರ ಗ್ರಾಮದಲ್ಲಿ ಬೀಡು ಬಿಟ್ಟಿದ್ದಾರೆ. ಈ ನಡುವೆ 575 ಮೆಟ್ಟಿಲನ್ನೇರಿ ಹನುಮ ಹುಟ್ಟಿದ ಸ್ಥಳ ಎಂದು ಪ್ರಸಿದ್ದಿಯಾದ ಅಂಜನಾದ್ರಿ ಪರ್ವತಕ್ಕೆ ಭೇಟಿ ನೀಡಿ ಹನುಮನ ದರ್ಶನ ಮಾಡಿದ್ದಾರೆ.

 


Spread the love

About Laxminews 24x7

Check Also

ಮೈಸೂರಿನಿಂದ ಉದಯಪುರಕ್ಕೆ ತೆರಳುತ್ತಿದ್ದ ರೈಲಿನ ಇಂಜಿನ್​ನಲ್ಲಿ ಬೆಂಕಿ ಕಾಣಿಸಿಕೊಂಡು ಆತಂಕ ಸೃಷ್ಟಿಯಾಗಿತ್ತು.

Spread the loveರಾಮನಗರ: ಬೊಂಬೆನಗರಿ ಚನ್ನಪಟ್ಟಣದ ಬಳಿ ಚಲಿಸುತ್ತಿದ್ದ ರೈಲಿನ ಇಂಜಿನ್​​ನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡ ಘಟನೆ ಇಂದು (ಗುರುವಾರ) ನಡೆದಿದೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ