Breaking News

ಅಂಜನಾದ್ರಿ ಪರ್ವತಕ್ಕೆ ನಟ ಪುನೀತ್ ರಾಜಕುಮಾರ್ ಭೇಟಿ ನೀಡಿ ಪೂಜೆ ಸಲ್ಲಿಸಿದ್ದಾರೆ.

Spread the love

ಕೊಪ್ಪಳ: ಅಂಜನಾದ್ರಿ ಪರ್ವತಕ್ಕೆ ನಟ ಪುನೀತ್ ರಾಜಕುಮಾರ್ ಭೇಟಿ ನೀಡಿ ಪೂಜೆ ಸಲ್ಲಿಸಿದ್ದಾರೆ. ಜಿಲ್ಲೆಯ ಗಂಗಾವತಿ ತಾಲೂಕಿನ ಅಂಜನಾದ್ರಿ ಪರ್ವತ ಏರಿ ಹನುಮನ‌ ದರ್ಶನ ಪಡೆದಿದ್ದಾರೆ.

 ಕಳೆದ ಒಂದು ವಾರದಿಂದ ಜೇಮ್ಸ್ ಚಿತ್ರೀಕರಣಕ್ಕಾಗಿ ಪುನೀತ್ ಮಲ್ಲಾಪೂರ ಗ್ರಾಮದಲ್ಲಿ ಬೀಡು ಬಿಟ್ಟಿದ್ದಾರೆ. ಈ ನಡುವೆ 575 ಮೆಟ್ಟಿಲನ್ನೇರಿ ಹನುಮ ಹುಟ್ಟಿದ ಸ್ಥಳ ಎಂದು ಪ್ರಸಿದ್ದಿಯಾದ ಅಂಜನಾದ್ರಿ ಪರ್ವತಕ್ಕೆ ಭೇಟಿ ನೀಡಿ ಹನುಮನ ದರ್ಶನ ಮಾಡಿದ್ದಾರೆ.

 


Spread the love

About Laxminews 24x7

Check Also

ವಿಜಯಪುರ ಜಿಲ್ಲೆಯ ಅಭಿವೃದ್ಧಿಯ ಕನಸು ನನಸು ಮಾಡಲು ಬದ್ಧ ಎಂದ ಸಿಎಂ; ಯುಕೆಪಿ, ಸರ್ಕಾರಿ ಮೆಡಿಕಲ್ ಕಾಲೇಜು ಸೇರಿ ಹಲವು ವಿಚಾರಗಳನ್ನು ಪ್ರಸ್ತಾಪಿಸಿದ ಸಿಎಂ ಸಿದ್ದರಾಮಯ್ಯ

Spread the love ವಿಜಯಪುರ ಜಿಲ್ಲೆಯ ಅಭಿವೃದ್ಧಿಯ ಕನಸು ನನಸು ಮಾಡಲು ಬದ್ಧ ಎಂದ ಸಿಎಂ; ಯುಕೆಪಿ, ಸರ್ಕಾರಿ ಮೆಡಿಕಲ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ