Breaking News

ಬಂಡೀಪುರದಲ್ಲಿ ಸಫಾರಿ ವೇಳೆ ಹುಲಿ ನೋಡಿದ್ದಾಗಿ ನಟ ಧನ್ವೀರ್ ತಮ್ಮ ಸಾಮಾಜಿಕ ಜಾಲತಾಣ ಖಾತೆಯಲ್ಲಿ ಪೋಸ್ಟ್ ಹಾಕಿದ್ದಾರೆ.

Spread the love

ಮೈಸೂರು: ಬಂಡೀಪುರದಲ್ಲಿ ಸಫಾರಿ ವೇಳೆ ಹುಲಿ ನೋಡಿದ್ದಾಗಿ ನಟ ಧನ್ವೀರ್ ತಮ್ಮ ಸಾಮಾಜಿಕ ಜಾಲತಾಣ ಖಾತೆಯಲ್ಲಿ ಪೋಸ್ಟ್ ಹಾಕಿದ್ದಾರೆ. ಧನ್ವೀರ್​ ರಾತ್ರಿ ಸಫಾರಿ ಮಾಡಿರುವ ವಿಡಿಯೋ ಇದೀಗ ಸಿಕ್ಕಾಪಟ್ಟೆ ವೈರಲ್ ಆಗಿದ್ದು ಎಲ್ಲರ ಕೆಂಗಣ್ಣಿಗೆ ಗುರಿಯಾಗಿದೆ. ತಮ್ಮ ಸಫಾರಿ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿರುವ ಧನ್ವೀರ್ ಬಂಡೀಪುರದಲ್ಲಿ ರಾತ್ರಿ ಸಫಾರಿ ನಡೆಸಿರುವುದು ಕಾನೂನುಬಾಹಿರ ಎಂದು ಹಲವರು ತಮ್ಮ ಆಕ್ರೋಶ ಹೊರಹಾಕಿದ್ದಾರೆ. ಸಿನಿಮಾ ಹೀರೋಗೆ ಬಂಡೀಪುರದಲ್ಲಿ ರಾತ್ರಿ ಸಫಾರಿ ನಡೆಸಲು ಅನುಮತಿ ನೀಡಲಾಗಿದೆ. ಹಾಗಾದ್ರೆ, ಜನಸಾಮಾನ್ಯರಿಗೊಂದು ನ್ಯಾಯ, ಸೆಲೆಬ್ರಿಟಿಗಳಿಗೊಂದು ನ್ಯಾಯಾನಾ ಎಂಬ ಮಾತು ಕೇಳಿಬಂದಿದೆ.

      

ಬಜಾರ್ ಸಿನಿಮಾ ಖ್ಯಾತಿಯ ಧನ್ವೀರ್​ ಬಂಡೀಪುರದಲ್ಲಿ ಸಫಾರಿ ವೇಳೆ ಹುಲಿ ನೋಡಿರುವುದಾಗಿ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಹಾಕಿಕೊಂಡಿದ್ದಾರೆ.

 

*ಹೆಚ್ಚಿನ ಸುದ್ದಿಗಾಗಿ ಲಕ್ಷ್ಮಿ ನ್ಯೂಸ್ ಚಾನಲ್ ಅನ್ನ subscribe ಹಾಗೂ ಕ್ಷಣ ಕ್ಷಣದ ಸುದ್ದಿಗಳಿಗಾಗಿ ಲಕ್ಷ್ಮಿ ನ್ಯೂಸ್ ವೆಬ್ ಸೈಟ್ ಫಾಲೋ ಮಾಡಿ*??

ಸುದ್ದಿ ಮತ್ತು ಜಾಹೀರಾತುಗಳಿಗೆ ಸಂಪರ್ಕಿಸಿರಿ: 8123967576
Laxmi News

 


Spread the love

About Laxminews 24x7

Check Also

ವಿಶ್ವಪ್ರಸಿದ್ಧ ಮೈಸೂರು ದಸರಾ ಉದ್ಘಾಟನೆಯಲ್ಲಿ ಬಾನು ಮುಷ್ತಾಕ್‌ ಅವರಿಂದ ಶೋಭೆಯ ಸಂದೇಶ

Spread the love ವಿಶ್ವಪ್ರಸಿದ್ಧ ಮೈಸೂರು ದಸರಾ ಉದ್ಘಾಟನೆಯಲ್ಲಿ ಬಾನು ಮುಷ್ತಾಕ್‌ ಅವರಿಂದ ಶೋಭೆಯ ಸಂದೇಶ ಮೈಸೂರು: ಕನ್ನಡಕ್ಕೆ ಮೊದಲ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ