Breaking News
Home / ಅಂತರಾಷ್ಟ್ರೀಯ / ನಗರದಲ್ಲಿ ಬೆಳ್ಳಂಬೆಳಗ್ಗೆ ನಿವೃತ್ತ ಪ್ರೊಫೆಸರ್​ನನ್ನು ಕೊಲೆಗೈದಿರುವ ಘಟನೆ ಲಿಂಗರಾಜ ನಗರದಲ್ಲಿ ನಡೆದಿದೆ.

ನಗರದಲ್ಲಿ ಬೆಳ್ಳಂಬೆಳಗ್ಗೆ ನಿವೃತ್ತ ಪ್ರೊಫೆಸರ್​ನನ್ನು ಕೊಲೆಗೈದಿರುವ ಘಟನೆ ಲಿಂಗರಾಜ ನಗರದಲ್ಲಿ ನಡೆದಿದೆ.

Spread the love

ಹುಬ್ಬಳ್ಳಿ: ನಗರದಲ್ಲಿ ಬೆಳ್ಳಂಬೆಳಗ್ಗೆ ನಿವೃತ್ತ ಪ್ರೊಫೆಸರ್​ನನ್ನು ಕೊಲೆಗೈದಿರುವ ಘಟನೆ ಲಿಂಗರಾಜ ನಗರದಲ್ಲಿ ನಡೆದಿದೆ. ಚಾಕುವಿನಿಂದ ಇರಿದು ನಿವೃತ್ತ ಪ್ರೊಫೆಸರ್ ಶಂಕ್ರಪ್ಪ ಮುಶನ್ನವರ ಕೊಲೆ ಮಾಡಲಾಗಿದೆ.

ಶಂಕ್ರಪ್ಪ ಗದಗ ಜಿಲ್ಲೆಯ ಕಾನೂನು ಕಾಲೇಜಿನಲ್ಲಿ ಪ್ರೊಫೆಸರ್ ಆಗಿ ಕರ್ತವ್ಯ ನಿರ್ವಹಿಸಿದ್ದು ಇತ್ತೀಚೆಗೆ ನಿವೃತ್ತಿ ಪಡೆದು ಹುಬ್ಬಳ್ಳಿಯಲ್ಲಿ ನೆಲೆಸಿದ್ದರು ಎಂದು ತಿಳದುಬಂದಿದೆ. ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಅಳಿಯನೇ ಕೊಲೆ ಮಾಡಿರುವ ಶಂಕೆ‌ ವ್ಯಕ್ತವಾಗಿದೆ. ಸ್ಥಳಕ್ಕೆ ವಿದ್ಯಾನಗರ ಠಾಣೆ ಪೊಲೀಸರ ಭೇಟಿ ಕೊಟ್ಟು ಪರಿಶೀಲನೆ ನಡೆಸಿದರು. ಶಂಕ್ರಪ್ಪರ ಮೃತದೇಹವನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಲಾಗಿದೆ.


Spread the love

About Laxminews 24x7

Check Also

ಆರೋಪಿ ಫಯಾಜ್‌ ನ್ಯಾಯಾಂಗ ಬಂಧನಕ್ಕೆ!

Spread the loveಹುಬ್ಬಳ್ಳಿ : ಕಾಲೇಜು ಆವರಣದಲ್ಲಿ ವಿದ್ಯಾರ್ಥಿನಿಯ ಹತ್ಯೆ(student murder) ಆರೋಪಿ ಫಯಾಜ್‌(Fayaz) ಎಂಬುವವನನ್ನ ಕೋರ್ಟ್‌ ಇಂದು ನ್ಯಾಯಾಂಗ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ