Breaking News

ದಾನಕ್ಕಿಂತ ಶ್ರೇಷ್ಠವಾದ ಕಾರ್ಯ ಮತ್ತೊಂದಿಲ್ಲ ಎನ್ನುತ್ತಾರೆ. ನಾವು ಬೇರೆಯವರಿಗೆ, ಕಷ್ಟದಲ್ಲಿರುವವರಿಗೆ ದಾನವನ್ನು ನೀಡಿದರೆ ಅದರಿಂದ

Spread the love

ದಾನಕ್ಕಿಂತ ಶ್ರೇಷ್ಠವಾದ ಕಾರ್ಯ ಮತ್ತೊಂದಿಲ್ಲ ಎನ್ನುತ್ತಾರೆ. ನಾವು ಬೇರೆಯವರಿಗೆ, ಕಷ್ಟದಲ್ಲಿರುವವರಿಗೆ ದಾನವನ್ನು ನೀಡಿದರೆ ಅದರಿಂದ ಪುಣ್ಯ ಪ್ರಾಪ್ತಿಯಾಗುತ್ತದೆ ಎಂದು ಹೇಳುತ್ತಾರೆ. ಆದರೆ ಅಪ್ಪಿತಪ್ಪಿಯೂ ಈ ವಸ್ತುವನ್ನು ದಾನ ಮಾಡಬೇಡಿ.

ಕೆಲವರ ಮನೆಯಲ್ಲಿ ಲಕ್ಷ್ಮೀದೇವಿಯ ಪೂಜೆಗೆಂದು ಕಮಲದ ಹೂಗಳನ್ನು ತಂದಿರುತ್ತಾರೆ. ಆದರೆ ಕೆಲವೊಮ್ಮೆ ಈ ಹೂಗಳನ್ನು ಬೇರೆಯವರಿಗೆ ನೀಡುತ್ತೇವೆ. ಈ ರೀತಿ ಮಾಡಿದರೆ ನಿಮ್ಮ ಮನೆಯ ಲಕ್ಷ್ಮೀ ಹೊರಟುಹೋಗುತ್ತಾಳೆ.

ಹಾಗೇ ಪ್ಲಾಸ್ಟಿಕ್ ವಸ್ತುಗಳನ್ನು ದಾನ ಮಾಡಬಾರದು. ಇದರಿಂದ ದೇವಿಯ ಕೋಪಕ್ಕೆ ಗುರಿಯಾಗುತ್ತೀರಿ. ಪೊರಕೆ ಲಕ್ಷ್ಮೀಯ ಸ್ವರೂಪ ಎನ್ನುತ್ತಾರೆ. ಇದನ್ನು ಬೇರೆಯವರಿಗೆ ದಾನ ಮಾಡಬೇಡಿ. ಇದರಿಂದ ದರಿದ್ರ ಆವರಿಸುತ್ತದೆ ಎಂದು ಹೇಳುತ್ತಾರೆ.


Spread the love

About Laxminews 24x7

Check Also

ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳ ಪಾರದರ್ಶಕವಾಗಲು ಕ್ರಮಕೈಗೊಳ್ಳಿ: ಅಧಿಕಾರಿಗಳಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸೂಚನೆ

Spread the love ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳ ಪಾರದರ್ಶಕವಾಗಲು ಕ್ರಮಕೈಗೊಳ್ಳಿ: ಅಧಿಕಾರಿಗಳಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸೂಚನೆ ಕಲಬುರಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ