Breaking News

ಸೇತುವೆ ಮೇಲಿಂದ ಭೀಮಾ ನದಿಗೆ ಹಾರಿ ಯುವತಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ

Spread the love

ವಿಜಯಪುರ: ಸೇತುವೆ ಮೇಲಿಂದ ಭೀಮಾ ನದಿಗೆ ಹಾರಿ ಯುವತಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಆಲಮೇಲ ತಾಲೂಕಿನ ದೇವಣಗಾಂವ್ ಸೇತುವೆ ಬಳಿ ನಡೆದಿದೆ. ಧಾರವಾಡ ಜಿಲ್ಲೆಯ ನವಲಗುಂದದ ನಿವಾಸಿ ಐಶ್ವರ್ಯ ಶ್ರೀಪಾಲ್ ಕಬ್ಬಿನ(20) ಆತ್ಮಹತ್ಯೆ ಮಾಡಿಕೊಂಡ ಯುವತಿ ಎಂದು ತಿಳಿದುಬಂದಿದೆ.
          ಕಲಬುರಗಿ ಜಿಲ್ಲೆಯ ಗಾಣಗಾಪುರದಲ್ಲಿರುವ ದತ್ತಾತ್ರೇಯ ದೇಗುಲಕ್ಕೆ ಹೋಗುವಾಗ ದಾರಿ ಮಧ್ಯೆ ಯುವತಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.


Spread the love

About Laxminews 24x7

Check Also

ಸಿಎಂ ಡಿನ್ನರ್‌ ಪಾರ್ಟಿಯಲ್ಲಿ ಸಚಿವ ಸಂಪುಟ ಪುನಾರಚನೆ ಬಗ್ಗೆ ಚರ್ಚೆ ಆಗಿಲ್ಲ: ಸಚಿವ ಶರಣಪ್ರಕಾಶ್‌ ಪಾಟೀಲ್

Spread the love ಮೈಸೂರು: ನಾನೂ ಸಿಎಂ ಸಿದ್ದರಾಮಯ್ಯನವರ ಡಿನ್ನರ್‌ ಪಾರ್ಟಿಗೆ ಹೋಗಿದ್ದೆ. ಅಲ್ಲಿ ಸಂಪುಟ ಪುನಾರಚನೆಯ ಬಗ್ಗೆ ಚರ್ಚೆ ಆಗಿಲ್ಲ, …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ