Breaking News

ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ನೂತನ ಪ್ರತಿಮೆಯನ್ನು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರು  ಉದ್ಘಾಟನೆ ಮಾಡಿದರು.

Spread the love

ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಮೂರ್ತಿಗೆ ಪುಷ್ಪ ನಮನ ಸಲ್ಲಿಸಿ ಶಾಸಕ ಸತೀಶ ಜಾರಕಿಹೊಳಿ ಗೌರವ   ನಮನ ಸಲ್ಲಿಸಿದರು ಬಳಿಕ ಮಾತನಾಡಿದ ಅವರು, ಸಂಗೊಳ್ಳಿ ರಾಯಣ್ಣ ಅಪ್ರತಿಮ ಹೋರಾಟಗಾರ.  ಆತ ಒಂದು ಸಮುದಾಯಕ್ಕೆ ಸೀಮಿತವಲ್ಲ, ಇಡೀ ದೇಶದ ಆಸ್ತಿ. ರಾಯಣ್ಣ ಆದರ್ಶಗಳನ್ನು ಮೈಗೂಡಿಸಿಕೊಂಡು ನಾಡು, ನುಡಿಗಾಗಿ ಪ್ರತಿಯೊಬ್ಬರು ಶ್ರಮಿಸಬೇಕು ಎಂದು ಕರೆ ನೀಡಿದರು.

ಕಾರ್ಯಕ್ರಮದಲ್ಲಿ  ಮಠಾಧೀಶರು, ಬೈಲಹೊಂಗಲ ಶಾಸಕ ಮಹಾಂತೇಶ ಕೌಜಲಗಿ, ಸಿ. ಎಸ್. ಮೊಖಾಶಿ,  ಸಾಮಾಜಿಕ ಹೋರಾಟಗಾರ ಹಬೀಬ ಶಿಲೇದಾರ್,  ಶಂಕರ ಹೊಳಿ,  ವಿನಾಯಕ ಕಟ್ಟೀಕರ್,  ಚಂದ್ರಕಾಂತ ಕಾದ್ರೊಳ್ಳಿ ಸೇರಿದಂತೆ ಮುಂತಾದವರು ಇದ್ದರು.


Spread the love

About Laxminews 24x7

Check Also

ಬೈಲಹೊಂಗಲ | ಬೆಂಕಿ ಅವಘಡ: ಸುಟ್ಟು ಕರಕಲಾದ ಬಣವೆ

Spread the love ಬೈಲಹೊಂಗಲ: ಆಕಸ್ಮಿಕವಾಗಿ ಬೆಂಕಿ ತಗುಲಿದ್ದರಿಂದ ಸೋಯಾಬೀನ್ ಕಾಳಿನ ಬಣವೆ ಸುಟ್ಟು ಕರಕಲಾದ ಘಟನೆ ತಾಲ್ಲೂಕಿನ ದೊಡವಾಡ ಗ್ರಾಮದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ