Breaking News

ಸಿಸಿಬಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ಮೂವರು ರೌಡಿಶೀಟರ್​ಗಳನ್ನು ಸೇರಿ 10 ಜನರನ್ನು ಬಂಧಿಸಿದ್ದಾರೆ.

Spread the love

ಬೆಂಗಳೂರು: ಸಿಸಿಬಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ಮೂವರು ರೌಡಿಶೀಟರ್​ಗಳನ್ನು ಸೇರಿ 10 ಜನರನ್ನು ಬಂಧಿಸಿದ್ದಾರೆ. ರೌಡಿಶೀಟರ್​ಗಳಾದ ಕಾರ್ತಿಕ್ ಅಲಿಯಾಸ್ ಚಪ್ಪರ್, ಹುಚ್ಚೆಗೌಡ ಅಲಿಯಾಸ್ ಹಂದಿ ಹುಚ್ಚ, ಹೇಮಂತ್ ಅಲಿಯಾಸ್ ಮಿಂಡ್ರಿ ಸೇರಿ 10 ಜನರು ಅರೆಸ್ಟ್ ಆಗಿದ್ದಾರೆ.

ಅರೆಸ್ಟ್ ಆದ ಆರೋಪಿಗಳು ದರೋಡೆಗೆ ಸಂಚು ರೂಪಿಸಿದ್ದರು. ಮಾರಕಾಸ್ತ್ರಗಳೊಂದಿಗೆ ಅಟ್ಯಾಕ್​ಗೆ ಸಜ್ಜಾಗಿದ್ರು. ಈ ಬಗ್ಗೆ ಖಚಿತ ಮಾಹಿತಿ ತಿಳಿಯುತ್ತಿದ್ದಂತೆ ಜ್ಞಾನ ಭಾರತಿ ಪೊಲೀಸ್ ಠಾಣೆ ಹಾಗೂ ವಿಜಯನಗರ ಠಾಣಾ ವ್ಯಾಪ್ತಿಯಲ್ಲಿ ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿ ಅವರಿಂದ ಮಾರಕಾಸ್ತ್ರಗಳನ್ನು ವಶಕ್ಕೆ ಪಡೆದಿದ್ದಾರೆ. ಹಾಗೂ ಈ ಬಗ್ಗೆ ಎರಡೂ ಠಾಣೆಗಳಲ್ಲಿ ಕೇಸ್ ದಾಖಲಾಗಿದೆ.


Spread the love

About Laxminews 24x7

Check Also

ರೇಣುಕಾಸ್ವಾಮಿ ಕೊಲೆ ಆರೋಪಿಗಳಿಗೆ ಮನೆ ಊಟಕ್ಕೆ ತಡೆ ನೀಡಿದ ಹೈಕೋರ್ಟ್​

Spread the loveಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಗಳಾದ ಪವಿತ್ರಾ ಗೌಡ, ನಾಗರಾಜ್ ಮತ್ತು ಲಕ್ಷ್ಮಣ್​ಗೆ ವಾರಕ್ಕೊಮ್ಮೆ ಮನೆಯಿಂದ ಊಟ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ