Breaking News

ಶೆಟ್ಟಿಹಳ್ಳಿಯ ವೇರ್‌ಹೌಸ್ ಬಳಿ ಯುವಕನ ಬರ್ಬರ ಕೊಲೆಯಾಗಿರುವ ಘಟನೆ ನಡೆದಿದೆ.

Spread the love

ಬೆಂಗಳೂರು: ಜಿಲ್ಲೆಯ ಆನೇಕಲ್ ತಾಲೂಕಿನ ಶೆಟ್ಟಿಹಳ್ಳಿಯ ವೇರ್‌ಹೌಸ್ ಬಳಿ ಯುವಕನ ಬರ್ಬರ ಕೊಲೆಯಾಗಿರುವ ಘಟನೆ ನಡೆದಿದೆ. ಮಾರಕಾಸ್ತ್ರಗಳಿಂದ ಕೊಚ್ಚಿ 25 ವರ್ಷದ V.Y. ವಿನುತ್ ಎಂಬಾತನನ್ನು ಹತ್ಯೆ ಮಾಡಲಾಗಿದೆ.

 

  

 

 

ಕೆಲಸಕ್ಕೆ ತೆರಳುತ್ತಿದ್ದ ವೇಳೆ ನಾಲ್ವರು ದುಷ್ಕರ್ಮಿಗಳಿಂದ ಕೃತ್ಯ ಎಸಗಲಾಗಿದ್ದು ಹಳೇ ದ್ವೇಷದ ಹಿನ್ನೆಲೆಯಲ್ಲಿ ವಿನುತ್ ಹತ್ಯೆಗೈದಿರುವ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಅತ್ತಿಬೆಲೆ ಠಾಣೆ ಪೊಲೀಸರ ಭೇಟಿ ಕೊಟ್ಟು ಪರಿಶೀಲನೆ ನಡೆಸಿದರು. ವಿನುತ್ ಬೆಸ್ತಮಾನಹಳ್ಳಿ ನಿವಾಸಿ ಎಂದು ಹೇಳಲಾಗಿದೆ. ಜಾಕಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಎಂದು ತಿಳಿದುಬಂದಿದೆ.


Spread the love

About Laxminews 24x7

Check Also

ಯರಗಟ್ಟಿ ತಾಲ್ಲೂಕಿನಿಂದ ಅವಿರೋಧವಾಗಿ ಆಯ್ಕೆ ನಿಮ್ಮ ನಂಬಿಕೆ ಉಳಿಸಿಕೊಂಡು, ತಾಲ್ಲೂಕಿನ ರೈತರು ಮತ್ತು ಸಹಕಾರಿ ಕ್ಷೇತ್ರದ ಅಭಿವೃದ್ಧಿಗೆ ಪ್ರಾಮಾಣಿಕವಾಗಿ ಶ್ರಮಿಸುತ್ತೇನೆ

Spread the loveಬೆಳಗಾವಿ ಜಿಲ್ಲಾ ಕೇಂದ್ರ ಸಹಕಾರಿ (BDCC) ಬ್ಯಾಂಕ್‌ನ ನಿರ್ದೇಶಕರ ಸ್ಥಾನಕ್ಕೆ ಯರಗಟ್ಟಿ ತಾಲ್ಲೂಕಿನಿಂದ ಅವಿರೋಧವಾಗಿ ಆಯ್ಕೆಯಾಗಲು ಕಾರಣರಾದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ