Breaking News

ಇಲ್ಲಿ ಈದ್ ಮಿಲಾದ್ ಹಬ್ಬವನ್ನು ಮುಸ್ಲಿಮರು ಕೋವಿಡ್ ಕಾರಣದಿಂದಾಗಿ ಸರಳವಾಗಿ ಶನಿವಾರ ಆಚರಿಸಿದರು.

Spread the love

ಕುಡಚಿ: ಇಲ್ಲಿ ಈದ್ ಮಿಲಾದ್ ಹಬ್ಬವನ್ನು ಮುಸ್ಲಿಮರು ಕೋವಿಡ್ ಕಾರಣದಿಂದಾಗಿ ಸರಳವಾಗಿ ಶನಿವಾರ ಆಚರಿಸಿದರು.

ಪಟ್ಟಣ ಹಾಗೂ ಗ್ರಾಮೀಣ ಭಾಗದಿಂದ ಬಂದಿದ್ದ ಅವರು ಮಾಸಾಹೇಬಾ ದರ್ಗಾದಿಂದ ಮುಖ್ಯ ರಸ್ತೆಗಳಲ್ಲಿ ಮೆರವಣಿಗೆ ನಡೆಸಿದರು. ಮೆರವಣಿಗೆಯುದ್ದಕ್ಕೂ ದೇವರ ನಾಮಸ್ಮರಣೆ ಮಾಡಿದರು. ಅವರಿಗೆ ಮುಖಂಡರು ಸಿಹಿ, ಶರಬತ್, ಚಹಾ ವಿತರಿಸಿದರು.

ಮುಖಂಡರಾದ ಮಹಮ್ಮದ ಹುಸೇನ ಓಮಿನಿ, ಸುಲ್ತಾನ ವಾಟೆ, ರಾಜು ನಿಡಗುಂದಿ, ಆಶಿಫ ಚಮನಶೇಖ, ಆತೀಫ ಪಟಾಯಿತ, ಅಮೀನ ವಾಟೆ ಇದ್ದರು.

ಮಸೀದಿಗಳನ್ನು ಸಿಂಗರಿಸಲಾಗಿತ್ತು. ಪಿಎಸ್‌ಐ ಶಿವರಾಜ ಧರಿಗೋಣ ನೇತೃತ್ವದಲ್ಲಿ ಪೊಲೀಸರು ಭದ್ರತೆ ಒದಗಿಸಿದ್ದರು.


Spread the love

About Laxminews 24x7

Check Also

ಕುರುಬಗಟ್ಟಿ ಗ್ರಾಮದಲ್ಲಿ ನೂತನವಾಗಿ ಸ್ಥಾಪಿಸಲಾದ ‘ಹಾಲು ಉತ್ಪಾದಕರ ಸಹಕಾರಿ ಸಂಘ’ದ ಉದ್ಘಾಟನಾ

Spread the love ಕುರುಬಗಟ್ಟಿ ಗ್ರಾಮದಲ್ಲಿ ನೂತನವಾಗಿ ಸ್ಥಾಪಿಸಲಾದ ‘ಹಾಲು ಉತ್ಪಾದಕರ ಸಹಕಾರಿ ಸಂಘ’ದ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಂಡು, ಉದ್ಘಾಟನೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ