Breaking News

ಆಂಜನೇಯನ ಗುಡಿ ಮುಂದೆ ಕುದುರೆ ಪ್ರಾರ್ಥನೆ

Spread the love

ಬಾಗಲಕೋಟೆ: ಆಂಜನೇಯನ ಗುಡಿ ಮುಂದೆ ಕುದುರೆ ಪ್ರಾರ್ಥನೆ ಮಾಡುವ ರೀತಿಯಲ್ಲಿ ನಿಂತಿರುವ ವಿಡಿಯೋ ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಈ ಘಟನೆ ಬಾಗಲಕೋಟೆ ತಾಲೂಕಿನ ಮುರನಾಳ ಗ್ರಾಮದ ಪುನರ್ ವಸತಿ ಕೇಂದ್ರದ ಸಮೀಪವಿರುವ ದೇವಸ್ಥಾನದ ಬಳಿ ನಡೆದಿದೆ, ಇಲ್ಲಿರುವ ಪುಟ್ಟ ಆಂಜನೇಯ ಸ್ವಾಮಿ ಗುಡಿಗೆ ತಲೆ ಕೊಟ್ಟು ಕುದುರೆ ಪ್ರಾರ್ಥನೆ ಮಾಡುವ ರೀತಿಯಲ್ಲಿ ಹದಿನೈದರಿಂದ ಇಪ್ಪತ್ತು ನಿಮಿಷಗಳ ಕಾಲ ನಿಂತು ಕೊಂಡಿದೆ.

ಕುದುರೆ ದೇವರ ಗುಡಿಯ ಕಟ್ಟಡಕ್ಕೆ ಹಣೆ ಕೊಟ್ಟು ನಿಂತರು ಹಾವ-ಭಾವ ನೋಡಿ ಸ್ಥಳೀಯರು ಹಾಗೂ ದಾರಿಹೋಕರಿಗೆ ಆಶ್ಚರ್ಯಗೊಂಡಿದ್ದಾರೆ. ಈ ವೇಳೆ ಸ್ಥಳದಲ್ಲಿದ್ದ ಶಾಲಾ ಶಿಕ್ಷಕರೊಬ್ಬರ ಮೊಬೈಲ್ ನಲ್ಲಿ ವಿಡಿಯೋ ಸೆರೆ ಹಿಡಿದ್ದಾರೆ. ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.


Spread the love

About Laxminews 24x7

Check Also

ಬಾಗಲಕೋಟೆ: ಹೋಳಿಯಾಟಕ್ಕೆ ಬರಲಿದ್ದಾರೆ ರಷ್ಯನ್ ಬೆಡಗಿ ಮೀನಾ! ಭಾರತದ ಆರಿಯಾ, ಅಕ್ಷಯ್

Spread the loveಬಾಗಲಕೋಟೆ: ಬನಹಟ್ಟಿಯ ಎಸ್‌ಆರ್‌ಎ ಮೈದಾನದಲ್ಲಿ ಮಹಿಳೆಯರಿಗಾಗಿ ಸಿದ್ದು ಕೊಣ್ಣೂರ ನೇತೃತ್ವದಲ್ಲಿ ಬುಧವಾರ ಬೆಳಗ್ಗೆ 7 ಗಂಟೆಯಿಂದ ರಂಗ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ