Breaking News

ರಿಪಬ್ಲಿಕ್ ಟಿವಿ ಸ್ಥಾಪಕ ಮತ್ತು ಮುಖ್ಯ ಸಂಪಾದಕ ಅರ್ನಬ್ ಗೋಸ್ವಾಮಿಯನ್ನ ನ್ಯಾಯಾಲಯ 14 ದಿನಗಳ ನ್ಯಾಯಾಂಗ ಬಂಧನ

Spread the love

ಮುಂಬೈ: ರಿಪಬ್ಲಿಕ್ ಟಿವಿ ಸ್ಥಾಪಕ ಮತ್ತು ಮುಖ್ಯ ಸಂಪಾದಕ ಅರ್ನಬ್ ಗೋಸ್ವಾಮಿಯನ್ನ ನ್ಯಾಯಾಲಯ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ. 2018ರಲ್ಲಿ ಇಂಟೀರಿಯರ್ ಡಿಸೈನರ್ ಒಬ್ಬರು ತಮ್ಮ ತಾಯಿಯ ಜೊತೆ ಆತ್ಮಹತ್ಯೆ ಮಾಡಿಕೊಂಡಿದ್ರು.

ಅವರ ಡೆತ್​ನೋಟ್​ನಲ್ಲಿ ಅರ್ನಬ್ ಗೋಸ್ವಾಮಿ ಸೇರಿ ಹಲವರು ಹಣ ಕೊಡಬೇಕಿತ್ತು. ಈ ಹಣ ವಸೂಲಿಯಾಗದ ಕಾರಣಕ್ಕೆ ತಾನು ಆತ್ಮಹತ್ಯೆ ಮಾಡಿಕೊಳ್ತಿದ್ದೇನೆ ಅಂತಾ ಬರೆದಿಟ್ಟಿದ್ರು. ಈ ಪ್ರಕರಣದ ವಿಚಾರಣೆಗಾಗಿ ನಿನ್ನೆ ಮುಂಬೈ ಪೊಲೀಸರು ಅರ್ನಬ್ ಗೋಸ್ವಾಮಿಯನ್ನ ವಶಕ್ಕೆ ಪಡೆದಿದ್ರು. ಅರ್ನಬ್ ಗೋಸ್ವಾಮಿ ಶೈಲಿಯ ಪತ್ರಿಕೋದ್ಯಮವನ್ನ ಟಿವಿ9 ವೈಯಕ್ತಿಕವಾಗಿ ಬೆಂಬಲಿಸೋದಿಲ್ಲ. ಆದ್ರೆ ಪತ್ರಕರ್ತನ ಮೇಲೆ ಆಗಿರೋ ಈ ದಬ್ಬಾಳಿಕೆ ಹಾಗೂ ಅವರನ್ನ ಬಂಧಿಸಿದ ರೀತಿಯನ್ನ ಟಿವಿ9 ಖಂಡಿಸುತ್ತದೆ.


Spread the love

About Laxminews 24x7

Check Also

ಪಾಂಗುಳ ಗಲ್ಲಿಯ ರಸ್ತೆಯಲ್ಲಿ ಸ್ಟಾಲ್ ವಾಹನಗಳ ದ್ವಿಮುಖ ಪಾರ್ಕಿಂಗ್‌ನಿಂದಾಗಿ ಸಂಚಾರ ಸಮಸ್ಯೆ!!

Spread the love ಪಾಂಗುಳ ಗಲ್ಲಿಯ ರಸ್ತೆಯಲ್ಲಿ ಸ್ಟಾಲ್ ವಾಹನಗಳ ದ್ವಿಮುಖ ಪಾರ್ಕಿಂಗ್‌ನಿಂದಾಗಿ ಸಂಚಾರ ಸಮಸ್ಯೆ!! ಗಣೇಶೋತ್ಸವ ಕೇವಲ ಎಂಟು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ